Webdunia - Bharat's app for daily news and videos

Install App

ಗೋವಾ ಸಚಿವ ಪಾಲ್ಯೇಕರ್‌ ವಿರುದ್ಧ ಕೆಂಡಕಾರಿದ ಪ್ರತಾಪ್‌ಸಿಂಹ

Webdunia
ಸೋಮವಾರ, 15 ಜನವರಿ 2018 (10:54 IST)
ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೋವಾ ನೀರಾವರಿ ಸಚಿವ ವಿನೋದ ಪಾಲ್ಯೇಕರ್ ಅವರ ವಿರುದ್ಧ ಬಿಜೆ‍ಪಿ ಸಂಸದ ಪ್ರತಾಪ್‌ಸಿಂಹ ಕೆಂಡಕಾರಿದ್ದಾರೆ.

ಗೋವಾ ಸಚಿವ ವಿನೋದ ಪಾಲ್ಯೇಕರ್ ಸರಿಯಾದ ಪದಗಳನ್ನು ಬಳಕೆ ಮಾಡಬೇಕು. ಇಲ್ಲದಿದ್ದರೆ ಇನ್ನೊಮ್ಮೆ ಕರ್ನಾಟಕಕ್ಕೆ ಬಂದಾಗ ನಾವೇ ಪಾಠ ಕಲಿಸಬೇಕಾಗುತ್ತದೆ ಎಂದು ಗೋವಾ  ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಟ್ವಿಟ್‌ ಮಾಡಿದ್ದಾರೆ.
 
ಕುಡಿಯುವ ನೀರು ಕೊಡುವ ವಿಷಯದಲ್ಲಿ ನಿಮ್ಮ ನಿಲುವಿಗೆ ಗೌರವವಿದೆ. ಆದರೆ, ಕನ್ನಡಿಗರ ಬಗ್ಗೆ ಪದಗಳು ಬಳಕೆ ಮಾಡುವಾಗ ಎಚ್ಚರವಹಿಸಬೇಕು ಎಂದು ಗೋವಾ ಬಿಜೆಪಿ ವಿರುದ್ಧ ಧ್ವನಿ ಎತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments