Webdunia - Bharat's app for daily news and videos

Install App

ಗೋವಾ ಸಚಿವ ಪಾಲ್ಯೇಕರ್‌ ವಿರುದ್ಧ ಕೆಂಡಕಾರಿದ ಪ್ರತಾಪ್‌ಸಿಂಹ

Webdunia
ಸೋಮವಾರ, 15 ಜನವರಿ 2018 (10:54 IST)
ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೋವಾ ನೀರಾವರಿ ಸಚಿವ ವಿನೋದ ಪಾಲ್ಯೇಕರ್ ಅವರ ವಿರುದ್ಧ ಬಿಜೆ‍ಪಿ ಸಂಸದ ಪ್ರತಾಪ್‌ಸಿಂಹ ಕೆಂಡಕಾರಿದ್ದಾರೆ.

ಗೋವಾ ಸಚಿವ ವಿನೋದ ಪಾಲ್ಯೇಕರ್ ಸರಿಯಾದ ಪದಗಳನ್ನು ಬಳಕೆ ಮಾಡಬೇಕು. ಇಲ್ಲದಿದ್ದರೆ ಇನ್ನೊಮ್ಮೆ ಕರ್ನಾಟಕಕ್ಕೆ ಬಂದಾಗ ನಾವೇ ಪಾಠ ಕಲಿಸಬೇಕಾಗುತ್ತದೆ ಎಂದು ಗೋವಾ  ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಟ್ವಿಟ್‌ ಮಾಡಿದ್ದಾರೆ.
 
ಕುಡಿಯುವ ನೀರು ಕೊಡುವ ವಿಷಯದಲ್ಲಿ ನಿಮ್ಮ ನಿಲುವಿಗೆ ಗೌರವವಿದೆ. ಆದರೆ, ಕನ್ನಡಿಗರ ಬಗ್ಗೆ ಪದಗಳು ಬಳಕೆ ಮಾಡುವಾಗ ಎಚ್ಚರವಹಿಸಬೇಕು ಎಂದು ಗೋವಾ ಬಿಜೆಪಿ ವಿರುದ್ಧ ಧ್ವನಿ ಎತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments