Webdunia - Bharat's app for daily news and videos

Install App

ಗೋವಾ ನಗದು ರಹಿತ ಹಾಗು ಶೇ.100ರಷ್ಟು ಡಿಜಿಟಲೀಕರಣಗೊಂಡ ವ್ಯವಹಾರದ ರಾಜ್ಯವಾಗಲಿದೆ-ಮನೋಹರ್ ಪರಿಕ್ಕರ್

Webdunia
ಬುಧವಾರ, 31 ಜನವರಿ 2018 (06:58 IST)
ಗೋವಾ : ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಈ ವರ್ಷದ ಅಕ್ಟೋಬರ್ ನಿಂದ ಗೋವಾ ರಾಜ್ಯ ನಗದು ರಹಿತ ಹಾಗು ಶೇ.100ರಷ್ಟು ಡಿಜಿಟಲೀಕರಣಗೊಂಡ ವ್ಯವಹಾರದ ರಾಜ್ಯವಾಗಲಿದೆ ಎಂದು ನಬಾರ್ಡ್ ಆಯೋಜಿಸಿದ್ದ ಕಾರ್ಯಕ್ರಮಯೊಂದರಲ್ಲಿ ಹೇಳಿದ್ದಾರೆ.

 
‘ಮುಂದಿನ ತಿಂಗಳು ರಾಜ್ಯ ವಿಧಾನ ಸಭೆಯಲ್ಲಿ ಮಂಡನೆಯಾಗಲಿರುವ 2018-19 ರ ಬಜೆಟ್ ನಲ್ಲಿ ಶೇ.100ರಷ್ಟು ಡಿಜಿಟಲೀಕರಣದ ವಿವರ ನೀಡಲಾಗುವುದು. ಕಡಿಮೆ ನಗದು ಅಂದರೆ ಕಡಿಮೆ ಭ್ರಷ್ಟಾಚಾರ ಹಾಗೂ ರಾಜ್ಯದ ಆದಾಯದಲ್ಲಿ ಹೆಚ್ಚಳ’ ‘ ಎಂದು ಹೇಳಿದ್ದಾರೆ. ಹಾಗೆ’ ಅಕ್ಟೋಬರ್ ತಿಂಗಳ ಬಳಿಕ ತುರ್ತು ಸಂದರ್ಭ ಹೊರತುಪಡಿಸಿ ಸರಕಾರದ ಯಾವುದೇ ಪಾವತಿ ಅಥವಾ ಸ್ವೀಕೃತಿ ನಗದು ರೂಪದಲ್ಲಿ  ಇರುವುದಿಲ್ಲ. ಸಂಪೂರ್ಣ ಡಿಜಿಟಲ್ ಪಾವತಿ ವ್ಯವಸ್ಥೆಯತ್ತ ನಾವು ಸಾಗುತ್ತಿದ್ದೇವೆ. ಎಪ್ರಿಲ್ 1 ರ ಬಳಿಕದ ಆರು ತಿಂಗಳಲ್ಲಿ ನಾವು ಸಂಪೂರ್ಣ ಡಿಜಿಟಲೀಕರಣ ವ್ಯವಸ್ಥೆಯನ್ನು ಹೊಂದಿರುತ್ತೇವೆ ಎಂದು ತಿಳಿಸಿದ್ದಾರೆ.

 
ಈಗಾಗಲೇ ಸರಕಾರ ಡಿಜಿಟಲ್ ಪಾವತಿ ವ್ಯವಸ್ಥೆ ಅಥವಾ ಇ-ವ್ಯವಸ್ಥೆಗೆ ರೂಪಾಂತರಗೊಂಡಿದೆ. ಡಿಜಿಟಲ್ ವ್ಯವಸ್ಥೆಯ ಮೂಲಕ ಪಾವತಿ ಸ್ವೀಕರಿಸಲು ಬೃಹತ್ ಪ್ರಮಾಣದಲ್ಲಿ ಪಿಒಎಸ್ ಯಂತ್ರಗಳ ಅಗತ್ಯವಿದ್ದು, 650 ಪಿಒಎಸ್ ಯಂತ್ರಗಳ ಪೂರೈಕೆಗೆ ಈಗಾಗಲೇ ಎಸ್.ಬಿ.ಐ. ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ ಇವು ಸಾಕಾಗದು ಎಂದು ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ತಿಳಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments