Webdunia - Bharat's app for daily news and videos

Install App

ಗೋದ್ರಾ ಹತ್ಯಾಕಾಂಡ: 11 ಅಪರಾಧಿಗಳ ಗಲ್ಲುಶಿಕ್ಷೆಗೆ ಹೈಕೋರ್ಟ್ ತಡೆ

Webdunia
ಸೋಮವಾರ, 9 ಅಕ್ಟೋಬರ್ 2017 (14:31 IST)
ಅಹಮದಾಬಾದ್: 2002ರ ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 11 ದೋಷಿಗಳಿಗೆ ನೀಡಿದ್ದ ಗಲ್ಲುಶಿಕ್ಷೆಗೆ ಗುಜರಾತ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಪರಾಧಿಗಳಿಗೆ ನೀಡಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಿ ಆದೇಶ ನೀಡಿದೆ.

ಫೆಬ್ರವರಿ 27ರಂದು ಗೋದ್ರಾ ಸಾಬರಮತಿ ಎಕ್ಸ್ ಪ್ರೆಸ್ ರೈಲಿನ ಎಸ್ 6 ಬೋಗಿಗೆ ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ 59 ಕರಸೇವಕರು ಸಜೀವ ದಹನವಾಗಿದ್ದರು. ಈ ಪ್ರಕರಣದಲ್ಲೆ ಕೋರ್ಟ್ 11 ದೋಷಿಗಳಿಗೆ ಮರಣದಂಡನೆ, 20 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇನ್ನುಳಿದ 63 ಮಂದಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು.

ಪ್ರಕರಣದಲ್ಲಿ 63 ಮಂದಿಯನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಗುಜರಾತ್ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಪೀಠ ವಜಾಗೊಳಿಸಿದೆ. ಇನ್ನು ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಇಂದು ಸಹ ಗುಜರಾತ್ ಸರ್ಕಾರಕ್ಕೆ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments