ಗೋಧ್ರಾ ರೈಲು ಬೋಗಿ ಸುಟ್ಟ ಪ್ರಕರಣ

Webdunia
ಶನಿವಾರ, 22 ಏಪ್ರಿಲ್ 2023 (11:22 IST)
ನವದೆಹಲಿ : 2002ರ ಗೋಧ್ರಾ ರೈಲು ಬೋಗಿಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣದ ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಇತರ ನಾಲ್ವರು ಅಪರಾಧಿಗಳ ಜಾಮೀನು ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು 17 ವರ್ಷಗಳಿಂದ ಜೈಲುವಾಸ ಅನುಭವಿಸಿದ ಎಂಟು ಅಪರಾಧಿಗಳಿಗೆ ಜಾಮೀನು ನೀಡಿದೆ. 

ವಿಚಾರಣಾ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳ ಶಿಕ್ಷೆಯನ್ನು ಗುಜರಾತ್ ಹೈಕೋರ್ಟ್ ಇತ್ತೀಚೆಗೆ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು. ಅವರ ಜಾಮೀನು ಅರ್ಜಿಯನ್ನು ಈಗ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಲಿಂಡರ್ ಬುಕಿಂಗ್ ವಿಚಾರದಲ್ಲಿ ಹೊಸ ನಿಯಮ ಜಾರಿಗೆ ತಂದೆ ಕೇಂದ್ರ ಸರ್ಕಾರ: ತಪ್ಪದೇ ಗಮನಿಸಿ

ಅಯ್ಯೋ.. ದೇವಾ.. ಪೆಟ್ರೋಲ್ ತುಂಬಲು ಡ್ರಮ್, ಬಕೆಟ್ ಹಿಡ್ಕೊಂಡು ಬರೋದಾ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇರಾನ್ ಗೆ ಡೊನಾಲ್ಡ್ ಟ್ರಂಪ್ ವಿಧಿಸಿದ ಷರತ್ತುಗಳು ಯಾವುವು ಗೊತ್ತಾ

ಇರಾನ್ ನಮಗೆ ಗಿಫ್ಟ್ ಕೊಟ್ಟಿದೆ ಎಂದ ಡೊನಾಲ್ಡ್ ಟ್ರಂಪ್: ಆ ಗಿಫ್ಟ್ ಏನು

ಮುಂದಿನ ಸುದ್ದಿ
Show comments