Webdunia - Bharat's app for daily news and videos

Install App

ಗೋಧ್ರಾ ರೈಲು : 8 ದೋಷಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು

Webdunia
ಶನಿವಾರ, 22 ಏಪ್ರಿಲ್ 2023 (12:15 IST)
ಗುಜರಾತ್ ಹೈಕೋರ್ಟ್ ಇತ್ತೀಚೆಗೆ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು. ಅವರ ಜಾಮೀನು ಅರ್ಜಿಯನ್ನು ಈಗ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪ್ರಕರಣದಲ್ಲಿ 11 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದರೆ, ಇತರೆ 20 ಅಪರಾಧಿಗಳಿಗೆ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ದೋಷಿಗಳು ರೈಲಿನ ಬೋಗಿಗಳ ಬಾಗಿಲಿಗೆ ಹೊರಗಿನಿಂದ ಚಿಲಕ ಹಾಕಿ ಬೆಂಕಿ ಹಚ್ಚಿದ ಪ್ರಕರಣ ಗಂಭೀರ ಅಪರಾಧವಾಗಿದೆ ಎಂದು ಗುಜರಾತ್ ಸರ್ಕಾರ ಕೋರ್ಟ್ ಗಮನಕ್ಕೆ ತಂದಿತ್ತು.

ಏನಿದು ಪ್ರಕರಣ?

ಫೆಬ್ರವರಿ 27, 2002 ರಂದು ಗುಜರಾತ್ನ ಗೋಧ್ರಾ ರೈಲು ನಿಲ್ದಾಣದಲ್ಲಿ ಸಬರಮತಿ ಎಕ್ಸ್ಪ್ರೆಸ್ನ ಕೆಲವು ಬೋಗಿಗಳನ್ನು ಅಪರಾಧಿಗಳು ಸುಟ್ಟು ಹಾಕಿದ್ದರು. ಈ ಘಟನೆಯಲ್ಲಿ ಕನಿಷ್ಠ 58 ಜನರು ಪ್ರಾಣ ಕಳೆದುಕೊಂಡಿದ್ದರು. ನಂತರ ಈ ಘಟನೆ ಗುಜರಾತ್ನಲ್ಲಿ ದೊಡ್ಡ ಪ್ರಮಾಣದ ಗಲಭೆಗೆ ಕಾರಣವಾಗಿತ್ತು. 2011ರಲ್ಲಿ ಸ್ಥಳೀಯ ನ್ಯಾಯಾಲಯವು 31 ಆರೋಪಿಗಳಿಗೆ ಶಿಕ್ಷೆ ವಿಧಿಸಿ 63 ಜನರನ್ನು ಖುಲಾಸೆಗೊಳಿಸಿತ್ತು.

ನಂತರ ಗುಜರಾತ್ ಹೈಕೋರ್ಟ್ 31 ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಆದರೆ 11 ಮಂದಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು.

ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಪರಾಧಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. 2018 ರಿಂದ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ ಹಂತದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments