Webdunia - Bharat's app for daily news and videos

Install App

ಬೀದಿನಾಯಿಗಳ ಹತ್ಯೆ ಮಾಡಿ: ಗೋಲ್ಡ್ ನಾಣ್ಯ ಗೆಲ್ಲುವ ಅವಕಾಶ ಪಡೆಯಿರಿ

Webdunia
ಸೋಮವಾರ, 31 ಅಕ್ಟೋಬರ್ 2016 (13:18 IST)
ಕೇರಳದಾದ್ಯಂತ ಬೀದಿನಾಯಿಗಳ ಕಾಟ ವಿಪರೀತವಾಗಿದ್ದು, ವಾರದೊಳಗೆ ನಾಲ್ವರು ಬಲಿಯಾಗಿರುವ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಅತಿ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆ ಮಾಡುವ ಪುರಸಭೆ, ನಗರಸಭೆ ಮತ್ತು ಕಾರ್ಪೋರೇಶನ್ ಅಧಿಕಾರಿಗಳಿಗೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ಕೇರಳದ ವಿದ್ಯಾರ್ಥಿ ಸಂಘಟನೆಯೊಂದು ಘೋಷಿಸಿದೆ. 
 
ಕಳೆದ ನಾಲ್ಕು ತಿಂಗಳುಗಳಲ್ಲಿ ಸುಮಾರು 700 ಕ್ಕೂ ಹೆಚ್ಚಿನ ಜನ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂಬರುವ ಡಿಸೆಂಬರ್ 10 ರವರೆಗೆ ಅತಿ ಹೆಚ್ಚು ನಾಯಿಗಳನ್ನು ಹತ್ಯೆ ಮಾಡುವ ಸಂಸ್ಥೆಗಳಿಗೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ಕೇರಳದ ಪ್ರಮುಖ ಕಾಲೇಜಿನ ವಿದ್ಯಾರ್ಥಿ ಸಂಘಟನೆ ಪ್ರಕಟಿಸಿದೆ
 
ನಾಯಿಗಳಿಂದ ರಕ್ಷಣೆ ಹೊಂದಲು ಏರ್‌ಗನ್‌ಗಳನ್ನು ವಿತರಿಸಲಾಗುವುದು ಎಂದು ಸಂಘಟನೆ ಹೇಳಿಕೆ ನೀಡಿತ್ತು.ಇದೀಗ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಸರಕಾರ ಕೂಡಾ ಸ್ಥಳೀಯ ಸಂಸ್ಥೆಗಳೊಂದಿಗೆ ಕೈ ಜೋಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments