Webdunia - Bharat's app for daily news and videos

Install App

ಸಸ್ಯಹಾರಿ ವಿದ್ಯಾರ್ಥಿಗಳಿಗೆ ಮಾತ್ರ ಚಿನ್ನದ ಪದಕ: ವಿ.ವಿ.ಆದೇಶ

Webdunia
ಶನಿವಾರ, 11 ನವೆಂಬರ್ 2017 (13:20 IST)
ಕಠಿಣ ಸಸ್ಯಾಹಾರಿ ಮತ್ತು "ವ್ಯಸನ" ಅಥವಾ "ಕೆಟ್ಟ ಅಭ್ಯಾಸ" ಇಲ್ಲದ ವಿದ್ಯಾರ್ಥಿಗಳಿಗೆ ಮಾತ್ರ ಚಿನ್ನದ ಪದಕವನ್ನು  ನೀಡಲಾಗುವದು ಎಂದು ಸಾವಿತ್ರಿಭಾಯಿ ಫುಲೆ ಪುಣೆ ವಿಶ್ವವಿದ್ಯಾನಿಲಯ ಹೊರಡಿಸಿದ ಆದೇಶ ತೀವ್ರ ವಿವಾದಕ್ಕೆ ಕಾರಣವಾಗಿದೆ.
ವಿಶ್ವವಿದ್ಯಾಲಯದ ಆದೇಶ ವಿವೇಚನಾರಹಿತ, ಘೋರ ಅನರ್ಥವಾಗಿದೆ ಎಂದು ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಚಂಡುಮಾರುತದ ಕೋಲಾಹಲ ಸೃಷ್ಟಿಸಿದೆ.  
 
ಅಕ್ಟೋಬರ್ 31 ರಂದು ವಿಶ್ವವಿದ್ಯಾಲಯ ಹೊರಡಿಸಿದ ಅಧಿಸೂಚನೆಯು ನವೆಂಬರ್ 15 ರವರೆಗೆ ಚಿನ್ನದ ಪದಕಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
 
ಈ ಚಿನ್ನದ ಪದಕಕ್ಕೆ ರಾಮಚಂದ್ರ ಗೋಪಾಲ್ ಶೆಲಾರ್ ಹೆಸರನ್ನು ಇಡಲಾಗಿದೆ, ಇದನ್ನು ಶೆಲ್ಲಾರ್ ಮಾಮಾ ಎಂದು ಕರೆಯುತ್ತಾರೆ, ಒಬ್ಬ ಖ್ಯಾತ ಕೀರ್ತಾನ ಗಾಯಕ, ಆಧ್ಯಾತ್ಮಿಕತೆ ಮತ್ತು ಹಿಂದೂ ಧರ್ಮದ ಸಂಪ್ರದಾಯಗಳನ್ನು ಮುಚ್ಚಿದ ಯೋಗ ನಿರೂಪಕರಾಗಿದ್ದರು.
 
ಖ್ಯಾತ ಕೀರ್ತನಾ ಗಾಯಕ  ಆಧ್ಯಾತ್ಮಿಕತೆ ಮತ್ತು ಹಿಂದೂ ಧರ್ಮದ ಸಂಪ್ರದಾಯಗಳನ್ನು ಮೆಚ್ಚಿದ ಯೋಗ ನಿರೂಪಕ ರಾಮಚಂದ್ರ ಗೋಪಾಲ್ ಶೆಲಾರ್ (ಶೇಲರ್ ಮಾಮಾ) ಅವರ ಹೆಸರನ್ನು ಟಿನ್ನದ ಪದಕಕ್ಕೆ ಇಡಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.
 
ಮೂಲಗಳ ಪ್ರಕಾರ, ಪದಕದೊಂದಿಗೆ ಅರ್ಹ ಅಭ್ಯರ್ಥಿಗೆ 1 ಲಕ್ಷ ನಗದು ಬಹುಮಾನವನ್ನು ನೀಡಲಾಗುತ್ತದೆ. ಪ್ರತಿ ವರ್ಷ ವಿಜ್ಞಾನ ಮತ್ತು ಮಾನವಶಾಸ್ತ್ರ ಕ್ಷೇತ್ರದಿಂದ ವಿದ್ಯಾರ್ಥಿಗೆ ಪದಕವನ್ನು ನೀಡಲಾಗುತ್ತದೆ.
 
ಆದಾಗ್ಯೂ, ಬಹುಮಾನವು ವಿದ್ಯಾರ್ಥಿಗಳಲ್ಲಿ ಹೆಚ್ಚು ವಿವಾದಾಸ್ಪದವಾಗಿದೆ ಎಂದು ಸಾಬೀತಾಗಿರುವ ನಿರ್ದಿಷ್ಟ ಕಟ್ಟುನಿಟ್ಟಿನ ನಿಯಮಗಳನ್ನು ಹೊಂದಿದೆ, ಅದರಲ್ಲೂ ವಿಶೇಷವಾಗಿ ಸಸ್ಯಹಾರ ಸೇವಿಸುವ ವಿದ್ಯಾರ್ಥಿಗಳಿಗೆ ಮಾತ್ರ ಚಿನ್ನದ ಪದಕ ನೀಡಲಾಗುವುದು ಎನ್ನುವ ಆದೇಶ ಹಾಸ್ಯಾಸ್ಪದ ಎನ್ನುವ ಟೀಕೆಗೆ ಗುರಿಯಾಗಿದೆ.
 
ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಅನೇಕ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments