Webdunia - Bharat's app for daily news and videos

Install App

ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್

Webdunia
ಶನಿವಾರ, 28 ಆಗಸ್ಟ್ 2021 (12:50 IST)
ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಇಂದು ಹೊಸ ವಾಹನಗಳಿಗೆ ಹೊಸ ನೋಂದಣಿ ಗುರುತು ಪರಿಚಯಿಸಿದೆ. ಭಾರತ್ ಸರಣಿ (ಬಿಹೆಚ್-ಸರಣಿ) ಇದಾಗಿದ್ದು, ಮಾಲೀಕರು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸ್ಥಳಾಂತರಗೊಂಡಾಗ ಬಿಹೆಚ್ ಗುರುತು ಹೊಂದಿರುವ ವಾಹನಕ್ಕೆ ಹೊಸ ನೋಂದಣಿ ಗುರುತು ಅಗತ್ಯವಿಲ್ಲ. ಈ ಸೌಲಭ್ಯವು ರಕ್ಷಣಾ ಸಿಬ್ಬಂದಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಿಗಳಿಗೆ ಸ್ವಯಂಪ್ರೇರಿತ ಆಧಾರದ ಮೇಲೆ ಲಭ್ಯವಿರುತ್ತದೆ.

ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳಿಗೆ ವಾಹನ ಸ್ಥಳಾಂತರ ಸಂದರ್ಭದಲ್ಲಿ ಮೋಟಾರ್ ವಾಹನ ಕಾಯ್ದೆ, 1988 ರ ಸೆಕ್ಷನ್ 47 ರ ಅಡಿಯಲ್ಲಿ ಹೆಚ್ಚು ಕಾಲ ಇರಿಸಿಕೊಳ್ಳಲು ಅವಕಾಶವಿರುವುದರಿಂದ, ಇಂತಹ ಸಂದರ್ಭದಲ್ಲಿ ಮೂಲ ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ನೋಂದಣಿ ವರ್ಗಾವಣೆಗೆ ಸಂಬಂಧಿಸಿದಂತೆ ತೊಂದರೆಯಾಗುತ್ತದೆ.
ವಾಹನವನ್ನು ನೋಂದಾಯಿಸಿದ ರಾಜ್ಯವನ್ನು ಹೊರತುಪಡಿಸಿ ಬೇರೆ ಯಾವುದೇ ರಾಜ್ಯದಲ್ಲಿ 12 ತಿಂಗಳುಗಳಿಗಿಂತ ಹೆಚ್ಚಿನ ಸಮಯ ಹೊಸ ರಾಜ್ಯ ನೋಂದಣಿ ಪ್ರಾಧಿಕಾರದೊಂದಿಗೆ ಹೊಸ ನೋಂದಣಿಯನ್ನು 12 ತಿಂಗಳ ನಿಗದಿತ ಸಮಯದಲ್ಲಿ ಮಾಡಬೇಕು ಎಂದು ಸಚಿವಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments