Webdunia - Bharat's app for daily news and videos

Install App

ಹಳಿ ಮೇಲೆ ವಲಸಿಗರನ್ನು ಕಂಡು ರೈಲು ನಿಲ್ಲಿಸಲು ಯತ್ನಿಸಿದ್ದ ಚಾಲಕ

Webdunia
ಶುಕ್ರವಾರ, 8 ಮೇ 2020 (09:40 IST)
ಮುಂಬೈ: ಮಹಾರಾಷ್ಟ್ರದ ಔರಂಗದಾಬಾದ್ ಬಳಿ ನಡೆದ ಗೂಡ್ಸ್ ರೈಲು ದುರಂತದಲ್ಲಿ 15 ಮಂದಿ ವಲಸಿಗರು ಸಾವನ್ನಪ್ಪಿದ ಘಟನೆ ಬಗ್ಗೆ ತನಿಖೆಗೆ ರೈಲ್ವೇ ಆದೇಶಿಸಿದೆ.


ಇಂದು ಬೆಳಿಗ್ಗೆ ನಡೆದ ಘಟನೆಯಲ್ಲಿ ರೈಲು ಹಳಿ ಮೇಲೆ ಕೂತಿದ್ದ 15 ವಲಸಿಗರು ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ರೈಲ್ವೇ, ರೈಲು ಹಳಿ ಮೇಲೆ ಜನರು ಕೂತಿರುವುದು ಕಂಡು ಗೂಡ್ಸ್ ರೈಲು ಚಾಲಕ ನಿಲ್ಲಿಸಲು ಪ್ರಯತ್ನಿಸಿದ್ದಾನೆ. ಆದರೆ ರೈಲು ನಿಲ್ಲದೇ ಅಲ್ಲಿದ್ದವರ ಮೇಲೆ ಹರಿದಿದೆ ಎಂದಿದೆ. ಹಾಗಿದ್ದರೆ ಇವರಿಗೆ ರೈಲು ಹಳಿಗಳ ಮೇಲೆ ಕೂರಲು ಅನುಮತಿ ಕೊಟ್ಟಿದ್ದು ಹೇಗೆ? ಇವರು ರೈಲು ಹಳಿಗಳ ಮೇಲೆ ಕೂತಿದ್ದನ್ನು ಮೊದಲೇ ಯಾಕೆ ಯಾರೂ ಗಮನಿಸಿಲ್ಲ ಎಂಬಿತ್ಯಾದಿ ವಿಚಾರಗಳ ಬಗ್ಗೆ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments