Select Your Language

Notifications

webdunia
webdunia
webdunia
webdunia

ಮಾನಸ ಸರೋವರ ಯಾತ್ರೆ ರದ್ದುಗೊಳಿಸಿದ ಕೇಂದ್ರ ಸರಕಾರ

ಮಾನಸ ಸರೋವರ ಯಾತ್ರೆ ರದ್ದುಗೊಳಿಸಿದ ಕೇಂದ್ರ ಸರಕಾರ
ನವದೆಹಲಿ , ಶುಕ್ರವಾರ, 30 ಜೂನ್ 2017 (17:59 IST)
ಕೇಂದ್ರ ಸರಕಾರ ಚೀನಾದ ಉದ್ಧಟತನದಿಂದಾಗಿ ಮಾನಸ ಸರೋವರ ಯಾತ್ರೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.
 
ಭಾರತ ಮತ್ತು ಚೀನಾ ಗಡಿಭಾಗದಲ್ಲಿ ಉದ್ರಿಕ್ತ ವಾತಾವರಣವಿರುವುದರಿಂದ ಚೀನಾ ಗಡಿಯೊಳಗೆ ಪ್ರವೇಶಿಸಲು ಭಾರತೀಯ ನಾಗರಿಕರಿಗೆ ಅನುಮತಿ ನೀಡಲು ಚೀನಾ ನಿರಾಕರಿಸಿದೆ.
 
ಚೀನಾದ ಗಡಿಯೊಳಗೆ ಬರುವು ನಾಥುಲಾ ಮಾರ್ಗವಾಗಿ ತೆರಳಲು ಭಕ್ತರಿಗೆ ಅನುಮತಿ ನಿರಾಕರಿಸಿದ್ದರಿಂದ ಕೈಲಾಸ ಯಾತ್ರೆಯನ್ನು ಕೇಂದ್ರ ಸರಕಾರ ರದ್ದುಗೊಳಿಸಿದೆ ಎಂದು ವಿದೇಶಾಂಗ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪಿಪಿಎಫ್‌ ಮೇಲಿನ ಬಡ್ಡಿದರದಲ್ಲಿ ಶೇ.0.1 ರಷ್ಟು ಕಡಿತ