Webdunia - Bharat's app for daily news and videos

Install App

ಮಾನಸ ಸರೋವರ ಯಾತ್ರೆ ರದ್ದುಗೊಳಿಸಿದ ಕೇಂದ್ರ ಸರಕಾರ

Webdunia
ಶುಕ್ರವಾರ, 30 ಜೂನ್ 2017 (17:59 IST)
ಕೇಂದ್ರ ಸರಕಾರ ಚೀನಾದ ಉದ್ಧಟತನದಿಂದಾಗಿ ಮಾನಸ ಸರೋವರ ಯಾತ್ರೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.
 
ಭಾರತ ಮತ್ತು ಚೀನಾ ಗಡಿಭಾಗದಲ್ಲಿ ಉದ್ರಿಕ್ತ ವಾತಾವರಣವಿರುವುದರಿಂದ ಚೀನಾ ಗಡಿಯೊಳಗೆ ಪ್ರವೇಶಿಸಲು ಭಾರತೀಯ ನಾಗರಿಕರಿಗೆ ಅನುಮತಿ ನೀಡಲು ಚೀನಾ ನಿರಾಕರಿಸಿದೆ.
 
ಚೀನಾದ ಗಡಿಯೊಳಗೆ ಬರುವು ನಾಥುಲಾ ಮಾರ್ಗವಾಗಿ ತೆರಳಲು ಭಕ್ತರಿಗೆ ಅನುಮತಿ ನಿರಾಕರಿಸಿದ್ದರಿಂದ ಕೈಲಾಸ ಯಾತ್ರೆಯನ್ನು ಕೇಂದ್ರ ಸರಕಾರ ರದ್ದುಗೊಳಿಸಿದೆ ಎಂದು ವಿದೇಶಾಂಗ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments