Webdunia - Bharat's app for daily news and videos

Install App

ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ

Webdunia
ಶುಕ್ರವಾರ, 10 ಫೆಬ್ರವರಿ 2023 (09:33 IST)
ಬೆಂಗಳೂರು : ಭೀಕರ ಭೂಕಂಪದಿಂದಾಗಿ ಸುಮಾರು 3,000 ಭಾರತೀಯರು ಟರ್ಕಿಯಲ್ಲಿ ವಾಸವಿದ್ದು, ಅವರಲ್ಲಿ 75 ಜನರು ಸಹಾಯವನ್ನು ಕೋರಿ ಕರೆ ಮಾಡಿರುವುದಾಗಿ ಸಚಿವಾಲಯ ತಿಳಿಸಿದೆ.
 
ಟರ್ಕಿಯಲ್ಲಿ ಸಿಲುದ್ದಾರೆ ಎನ್ನಲಾದ ಟೆಕ್ಕಿ ಬೆಂಗಳೂರಿನ ವ್ಯಕ್ತಿಯಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆತ ಬೇರೆ ರಾಜ್ಯದಿಂದ ಬಂದು ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದ. ಅದೇ ಕಂಪನಿಯಿಂದ ಬ್ಯುಸಿನೆಸ್ ಟ್ರಿಪ್ಗಾಗಿ ಟರ್ಕಿಗೆ ತೆರಳಿದ್ದ, ಕಳೆದ ವಾರವಷ್ಟೇ ಬೆಂಗಳೂರು ಕಂಪನಿ ಪರವಾಗಿ ಪ್ರವಾಸ ಕೈಗೊಂಡಿದ್ದ ಎನ್ನಲಾಗಿದೆ.

ಸದ್ಯ ಭಾರತ ಸರ್ಕಾರ ಈ ವ್ಯಕ್ತಿ ಪತ್ತೆಗೆ ಮುಂದಾಗಿದೆ. ಇಲ್ಲಿ ತನಕ ವ್ಯಕ್ತಿ ನಾಪತ್ತೆ ಬಗ್ಗೆ ವಿಪತ್ತು ನಿರ್ವಹಣಾ ಸಹಾಯವಾಣಿಗೆ ಯಾವುದೇ ಕರೆಗಳು ಬಂದಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ `ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments