ಪೋಷಕರು ಹಾಗೂ ಒಡಹುಟ್ಟಿದವರನ್ನು ಕಡೆಗಾಣಿಸಿದರೆ ಸರ್ಕಾರಿ ನೌಕರರ ಸಂಬಳ ಕಟ್

Webdunia
ಶನಿವಾರ, 28 ಜುಲೈ 2018 (14:37 IST)
ಅಸ್ಸಾಂ : ಪೋಷಕರನ್ನು ನೋಡಿಕೊಳ್ಳದಿದ್ದರೆ ಮಗನಿಗೆ ನೀಡಿದ ಆಸ್ತಿಯನ್ನು ತಂದೆ ವಾಪಾಸು ಪಡೆಯಬುಹುದು ಎಂದು ಇತ್ತೀಚೆಗಷ್ಟೇ ಬಾಂಬೆ ಹೈಕೋರ್ಟ್ ತೀರ್ಪನ್ನು ನೀಡಿತ್ತು. ಅದೇರೀತಿ ಇದೀಗ ಪೋಷಕರು ಹಾಗೂ ಒಡಹುಟ್ಟಿದವರನ್ನು ಕಡೆಗಣಿಸಿದರೆ ಅಂತಹವರ ಸರ್ಕಾರಿ ಸಂಬಳವನ್ನು ಕಟ್ ಮಾಡುವುದಾಗಿ ಅಸ್ಸಾಂ ಸರ್ಕಾರ ಹೊಸ ಕಾನೂನನ್ನು ಜಾರಿಗೆ ತಂದಿದೆ.


ಈ ಕಾನೂನು ಅಕ್ಟೋಬರ್ 2 ರಿಂದ ಅಸ್ಸಾಂನಲ್ಲಿ ಜಾರಿಗೆ ಬರಲಿದ್ದು, ಅದರ ಪ್ರಕಾರ ಯಾವುದೇ ಆದಾಯವಿರದ ಪೋಷಕರು ಹಾಗೂ ದಿವ್ಯಾಂಗ ಸಹೋದರ ಹಾಗೂ ಸಹೋದರಿಯರನ್ನು ನೌಕರರು ಸರಿಯಾಗಿ ನೋಡಿಕೊಳ್ಳ ಬೇಕು. ಒಂದು ವೇಳೆ ನೋಡಿಕೊಳ್ಳದೆ ಹೋದರೇ ಸರಕಾರಿ ನೌಕರರ ಒಂದು ತಿಂಗಳ ಒಟ್ಟು ವೇತನದಲ್ಲಿ ಶೇ. 10 - 15 ರಷ್ಟು ಕಡಿತಗೊಳ್ಳಲಿದೆ ಎನ್ನಲಾಗಿದೆ.


ಕೊನೆಗಾಲದಲ್ಲಿ ಪೋಷಕರು ವೃದ್ದಶ್ರಮಗಳಲ್ಲಿ ಕಾಲಕಳೆಯುವುದನ್ನು ತಪ್ಪಿಸುವ  ಅಸ್ಸಾಂ ಸರ್ಕಾರದ ಈ ಕಾನೂನು ದೇಶವ್ಯಾಪ್ತಿ ವಿಸ್ತರಣೆ ಮಾಡುವಂತೆ ಜನತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments