Webdunia - Bharat's app for daily news and videos

Install App

ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ : ಮುರ್ಮು

Webdunia
ಗುರುವಾರ, 2 ಫೆಬ್ರವರಿ 2023 (12:14 IST)
ನವದೆಹಲಿ : ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಮೊದಲ ಬಾರಿಗೆ ಮಾತನಾಡಿದರು.

ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡು ಅವಧಿಯ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವುದರಿಂದ ಹಿಡಿದು ತ್ರಿವಳಿ ತಲಾಖ್ ರದ್ದುಗೊಳಿಸುವವರೆಗೆ,

ನನ್ನ ಸರ್ಕಾರವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ನಮ್ಮ ಸರ್ಕಾರ ಭಯೋತ್ಪಾದನೆಯನ್ನು ಹತ್ತಿಕ್ಕಿದೆ, ಎಲ್ಒಸಿ ಮತ್ತು ಎಲ್ಎಸಿಯಲ್ಲಿ ಸೂಕ್ತ ಪ್ರತಿಕ್ರಿಯೆಯನ್ನು ನೀಡಿದೆ ಎಂದು ತಮ್ಮ ಭಾಷಣದಲ್ಲಿ ಹೇಳಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments