Webdunia - Bharat's app for daily news and videos

Install App

ಕೊರೊನಾದಿಂದ ಮುಂದಾಗುವ ನಷ್ಟ ತಿಳಿದೇ ಸರ್ಕಾರ ಲಾಕ್ ಡೌನ್ ಮಾಡಿದೆ- ಪ್ರಹ್ಲಾದ್ ಜೋಶಿ

Webdunia
ಶುಕ್ರವಾರ, 10 ಏಪ್ರಿಲ್ 2020 (09:26 IST)
ನವದೆಹಲಿ : ಕೊರೊನಾದಿಂದ ಮುಂದಾಗುವ ನಷ್ಟ ತಿಳಿದೇ ಸರ್ಕಾರ ಲಾಕ್ ಡೌನ್ ಮಾಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಇನ್ನು ಪರಿಸ್ಥಿತಿ ಕೈಮೀರಿಲ್ಲ. ಸರ್ಕಾರ ಇದನ್ನು ನಿಭಾಯಿಸುವ ಪ್ರಯತ್ನ ಮಾಡುತ್ತಿದೆ. ಲಾಕ್ ಡೌನ್ ಮೂಲಕ ಮುಂದಾಗಬಹುದಾದ ದೊಡ್ಡ ಅನಾಹುತವನ್ನು ತಡೆಯುವ ಪ್ರಯತ್ನದಲ್ಲಿದೆ. ಆದರೆ ಇದಕ್ಕೆ ಜನರ ಸಹಕಾರ ಅಗತ್ಯ ಎಂದು ಹೇಳಿದ್ದಾರೆ.

 

ಲಾಕ್ ಡೌನ್ ಮುಂದುವರಿಸುವ ಬಗ್ಗೆ ಪ್ರಧಾನಿ ಮೋದಿ ಚಿಂತನೆ ನಡೆಸಿದ್ದು, ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಎಲ್ಲಾ ಸಿಎಂಗಳ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments