Webdunia - Bharat's app for daily news and videos

Install App

ಜನರ ಖಾಸಗಿತನದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ : ಮಲ್ಲಿಕಾರ್ಜುನ ಖರ್ಗೆ

Webdunia
ಮಂಗಳವಾರ, 13 ಜೂನ್ 2023 (14:19 IST)
ನವದೆಹಲಿ : ಕೊವೀನ್ ಆ್ಯಪ್ ಮೂಲಕ ಸಾರ್ವಜನಿಕರ ಮಾಹಿತಿ ಸೋರಿಕೆಯಾಗಿದ್ದು, ಸರ್ಕಾರ ಎಷ್ಟೆ ಮುಚ್ಚಿಟ್ಟರೂ ದೇಶದಲ್ಲಿ ಸಾರ್ವಜನಿಕರ ವೈಯಕ್ತಿಕ ಡೇಟಾ ಸುರಕ್ಷಿತವಾಗಿಲ್ಲ ಎಂಬುದು ದತ್ತಾಂಶಗಳಿಂದ ಸಾಬೀತಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
 
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಸರ್ಕಾರ ಮಾಹಿತಿಯನ್ನು ಎಷ್ಟೇ ಮುಚ್ಚಿಟ್ಟರೂ 3 ಅಂಶಗಳು ಸ್ಪಷ್ಟವಾಗಿವೆ. ದೇಶದಲ್ಲಿ ಸಾರ್ವಜನಿಕರ ವೈಯಕ್ತಿಕ ದತ್ತಾಂಶ ಸುರಕ್ಷಿತವಾಗಿಲ್ಲ, ಇದಕ್ಕಾಗಿಯೇ ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಘೋಷಿಸಿದ ಸುಪ್ರೀಂ ಕೋರ್ಟ್ ಅನ್ನು 2017 ರಲ್ಲಿ ಮೋದಿ ಸರ್ಕಾರ ಹೇಗೆ ಬಲವಾಗಿ ವಿರೋಧಿಸಿತು ಎಂದು ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಸೈಬರ್ ದಾಳಿಗಳು ಮತ್ತು ಡೇಟಾ ಸೋರಿಕೆಗಳು ನಿರಂತರವಾಗಿ ಹೆಚ್ಚುತ್ತಿವೆ. 2018ರ ವಿಶ್ವದ ಅತಿದೊಡ್ಡ ಆಧಾರ್ ಡೇಟಾ ಉಲ್ಲಂಘನೆಯಾಗಿರಬಹುದು ಅಥವಾ ನವೆಂಬರ್ 2022ರ AIIMS ಮೇಲೆ ಸೈಬರ್ ದಾಳಿಯಾಗಿರಬಹುದು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments