Webdunia - Bharat's app for daily news and videos

Install App

ಜನರ ಖಾಸಗಿತನದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ : ಮಲ್ಲಿಕಾರ್ಜುನ ಖರ್ಗೆ

Webdunia
ಮಂಗಳವಾರ, 13 ಜೂನ್ 2023 (14:19 IST)
ನವದೆಹಲಿ : ಕೊವೀನ್ ಆ್ಯಪ್ ಮೂಲಕ ಸಾರ್ವಜನಿಕರ ಮಾಹಿತಿ ಸೋರಿಕೆಯಾಗಿದ್ದು, ಸರ್ಕಾರ ಎಷ್ಟೆ ಮುಚ್ಚಿಟ್ಟರೂ ದೇಶದಲ್ಲಿ ಸಾರ್ವಜನಿಕರ ವೈಯಕ್ತಿಕ ಡೇಟಾ ಸುರಕ್ಷಿತವಾಗಿಲ್ಲ ಎಂಬುದು ದತ್ತಾಂಶಗಳಿಂದ ಸಾಬೀತಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
 
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಸರ್ಕಾರ ಮಾಹಿತಿಯನ್ನು ಎಷ್ಟೇ ಮುಚ್ಚಿಟ್ಟರೂ 3 ಅಂಶಗಳು ಸ್ಪಷ್ಟವಾಗಿವೆ. ದೇಶದಲ್ಲಿ ಸಾರ್ವಜನಿಕರ ವೈಯಕ್ತಿಕ ದತ್ತಾಂಶ ಸುರಕ್ಷಿತವಾಗಿಲ್ಲ, ಇದಕ್ಕಾಗಿಯೇ ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಘೋಷಿಸಿದ ಸುಪ್ರೀಂ ಕೋರ್ಟ್ ಅನ್ನು 2017 ರಲ್ಲಿ ಮೋದಿ ಸರ್ಕಾರ ಹೇಗೆ ಬಲವಾಗಿ ವಿರೋಧಿಸಿತು ಎಂದು ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಸೈಬರ್ ದಾಳಿಗಳು ಮತ್ತು ಡೇಟಾ ಸೋರಿಕೆಗಳು ನಿರಂತರವಾಗಿ ಹೆಚ್ಚುತ್ತಿವೆ. 2018ರ ವಿಶ್ವದ ಅತಿದೊಡ್ಡ ಆಧಾರ್ ಡೇಟಾ ಉಲ್ಲಂಘನೆಯಾಗಿರಬಹುದು ಅಥವಾ ನವೆಂಬರ್ 2022ರ AIIMS ಮೇಲೆ ಸೈಬರ್ ದಾಳಿಯಾಗಿರಬಹುದು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments