ಮಹಾರಾಷ್ಟ್ರದಲ್ಲಿ ಸರ್ಕಾರ ಬದಲಾಗಲಿದೆ -ಶರದ್ ಪವರ್ ವಿಶ್ವಾಸ

Webdunia
ಗುರುವಾರ, 24 ಅಕ್ಟೋಬರ್ 2019 (10:22 IST)
ಮುಂಬೈ : ಇಂದು ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಯ ಮತಏಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಫಲಿತಾಂಶಕ್ಕೂ ಮೊದಲೇ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವರ್ , ಮತಗಟ್ಟೆಯ ಸಮೀಕ್ಷೆಗಳು ಸುಳ್ಳಾಗಲಿವೆ ಎಂದು ಭವಿಷ್ಯ ನುಡಿದಿದ್ದಾರೆ.




ಮತಗಟ್ಟೆಯ ಸಮೀಕ್ಷೆಗಳ ಪ್ರಕಾರ ಈ ಬಾರಿಯೂ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದೆ.


ಆದರೆ ಈ ಬಗ್ಗೆ ಮಾತನಾಡಿದ ಶರದ್ ಪವಾರ್, ರಾಜ್ಯದಲ್ಲಿ ಯುವಕರು ಬದಲಾವಣೆಯನ್ನು ಬಯಸುತ್ತಿದ್ದಾರೆ. ಈ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜನರ ನಂಬಿಕೆಗೆ ದ್ರೋಹ ಬಗೆದಿದೆ. ಎಲ್ಲಾ ಕ್ಷೇತ್ರಗಳಲ್ಲಿ ಸಮಸ್ಯೆಗಳು ಹೆಚ್ಚಾಗಿವೆ. ಇದು ಜನರ ಅಸಮಧಾನಕ್ಕೆ ಕಾರಣವಾಗಿದೆ. ಆದ್ದರಿಂದ ಈ ಬಾರಿ ಮತಗಟ್ಟೆಯ ಸಮೀಕ್ಷೆಗಳು ಸುಳ್ಳಾಗಲಿವೆ. ಮಹಾರಾಷ್ಟ್ರದಲ್ಲಿ ಸರ್ಕಾರ ಬದಲಾಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments