Webdunia - Bharat's app for daily news and videos

Install App

ಜಲ್ಲಿಕಟ್ಟುಗೆ ಜೈ: ಸುಗ್ರಿವಾಜ್ಞೆ ಜಾರಿ

Webdunia
ಶನಿವಾರ, 21 ಜನವರಿ 2017 (17:58 IST)
ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಯ ಮೇಲಿದ್ದ ನಿಷೇಧಕ್ಕೆ ತಡೆ ಕೋರಿ ಕ್ರಾಂತಿಕಾರಕ ಹೋರಾಟ ನಡೆಸಿದ್ದ ತಮಿಳುನಾಡಿನ ಜನರಿಗೆ ಕೊನೆಗೂ ಜಯ ಸಿಕ್ಕಿದೆ. ಜನರ ರಾಜ್ಯಪಾಲ್ ವಿದ್ಯಾಸಾಗರರಾವ್ ಜಲ್ಲಿಕಟ್ಟುಗೆ ಅನುಮತಿ ನೀಡಿ ಸುಗ್ರಿವಾಜ್ಞೆ ಜಾರಿಗೊಳಿಸಿದ್ದಾರೆ.  

ರಾಜ್ಯದ ಜನರ ಮನವಿಯನ್ನು ಪುರಸ್ಕರಿಸಿದ ಪ್ರಧಾನಿ ಮೋದಿಗೆ ಸಿಎಂ ಪನ್ನೀರ್ ಸೆಲ್ವಂ ಪತ್ರ ಮುಖೇನ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 
 
ಸುಗ್ರೀವಾಜ್ಞೆ ಬೆನ್ನಲ್ಲೇ ಜಲ್ಲಿಕಟ್ಟು ಆಯೋಜಿಸಲು ಸಿದ್ಧತೆ ನಡೆಯುತ್ತಿದ್ದು ಈ ಸಂಬಂಧ ಅಧಿಕಾರಿಗಳ ಜತೆ  ಓ. ಪನ್ನೀರ್ ಸೆಲ್ವಂ ಸಮಾಲೋಚನೆ ನಡೆಸಿದ್ದಾರೆ. 
 
ನಾಳೆ ಮಧುರೈ ಜಿಲ್ಲೆಯ ಆಳಂಗಾನಲ್ಲೂರ್, ಆವಣ್ಯಪುರಂ, ಪಾವಮೇಡಗಳಲ್ಲಿ ಜಲ್ಲಿಕಟ್ಟನ್ನು ಆಯೋಜಿಸಲಾಗಿದ್ದು ಇಂದು ಪನ್ನೀರ್ ಸೆಲ್ವಂ ಮಧುರೈಗೆ ತೆರಳುತ್ತಿದ್ದಾರೆ.
 
ಜಲ್ಲಿಕಟ್ಟು ಮೇಲಿನ ನಿಷೇಧ ಕೋರಿ ಕಳೆದ ಐದು ದಿನಗಳಿಂದ ತಮಿಳುನಾಡಿನಲ್ಲಿ ಉಗ್ರ ಸ್ವರೂಪದ ಪ್ರತಿಭಟನೆ ನಡೆಸುತ್ತಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments