Webdunia - Bharat's app for daily news and videos

Install App

ಜಲ್ಲಿಕಟ್ಟುಗೆ ಜೈ: ಸುಗ್ರಿವಾಜ್ಞೆ ಜಾರಿ

Webdunia
ಶನಿವಾರ, 21 ಜನವರಿ 2017 (17:58 IST)
ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಯ ಮೇಲಿದ್ದ ನಿಷೇಧಕ್ಕೆ ತಡೆ ಕೋರಿ ಕ್ರಾಂತಿಕಾರಕ ಹೋರಾಟ ನಡೆಸಿದ್ದ ತಮಿಳುನಾಡಿನ ಜನರಿಗೆ ಕೊನೆಗೂ ಜಯ ಸಿಕ್ಕಿದೆ. ಜನರ ರಾಜ್ಯಪಾಲ್ ವಿದ್ಯಾಸಾಗರರಾವ್ ಜಲ್ಲಿಕಟ್ಟುಗೆ ಅನುಮತಿ ನೀಡಿ ಸುಗ್ರಿವಾಜ್ಞೆ ಜಾರಿಗೊಳಿಸಿದ್ದಾರೆ.  

ರಾಜ್ಯದ ಜನರ ಮನವಿಯನ್ನು ಪುರಸ್ಕರಿಸಿದ ಪ್ರಧಾನಿ ಮೋದಿಗೆ ಸಿಎಂ ಪನ್ನೀರ್ ಸೆಲ್ವಂ ಪತ್ರ ಮುಖೇನ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 
 
ಸುಗ್ರೀವಾಜ್ಞೆ ಬೆನ್ನಲ್ಲೇ ಜಲ್ಲಿಕಟ್ಟು ಆಯೋಜಿಸಲು ಸಿದ್ಧತೆ ನಡೆಯುತ್ತಿದ್ದು ಈ ಸಂಬಂಧ ಅಧಿಕಾರಿಗಳ ಜತೆ  ಓ. ಪನ್ನೀರ್ ಸೆಲ್ವಂ ಸಮಾಲೋಚನೆ ನಡೆಸಿದ್ದಾರೆ. 
 
ನಾಳೆ ಮಧುರೈ ಜಿಲ್ಲೆಯ ಆಳಂಗಾನಲ್ಲೂರ್, ಆವಣ್ಯಪುರಂ, ಪಾವಮೇಡಗಳಲ್ಲಿ ಜಲ್ಲಿಕಟ್ಟನ್ನು ಆಯೋಜಿಸಲಾಗಿದ್ದು ಇಂದು ಪನ್ನೀರ್ ಸೆಲ್ವಂ ಮಧುರೈಗೆ ತೆರಳುತ್ತಿದ್ದಾರೆ.
 
ಜಲ್ಲಿಕಟ್ಟು ಮೇಲಿನ ನಿಷೇಧ ಕೋರಿ ಕಳೆದ ಐದು ದಿನಗಳಿಂದ ತಮಿಳುನಾಡಿನಲ್ಲಿ ಉಗ್ರ ಸ್ವರೂಪದ ಪ್ರತಿಭಟನೆ ನಡೆಸುತ್ತಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments