Webdunia - Bharat's app for daily news and videos

Install App

ಪ್ರಯಾಣಿಕನ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲ

Webdunia
ಶನಿವಾರ, 23 ಜುಲೈ 2022 (18:11 IST)
ಹೈದರಾಬಾದ್ : ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ಶನಿವಾರ ಮುಂಜಾನೆ ದೆಹಲಿ-ಹೈದರಾಬಾದ್ ವಿಮಾನದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನಿಗೆ ಗೋಲ್ಡನ್ ಅವರ್ ಚಿಕಿತ್ಸೆ ನೀಡಿದರು.

ರಾಜಕೀಯ ಪ್ರವೇಶಿಸುವ ಮೊದಲು ವೈದ್ಯರಾಗಿದ್ದ ಸೌಂದರರಾಜನ್, ಪ್ರಯಾಣಿಕನಿಗೆ ತಕ್ಷಣದ ವೈದ್ಯಕೀಯ ಚಿಕಿತ್ಸೆಯನ್ನು ಕೊಟ್ಟು ಸಹಾಯಕ ಔಷಧಿಗಳನ್ನು ನೀಡಿದರು. ಇದರಿಂದ ಸಹ-ಪ್ರಯಾಣಿಕರು ಸಂತೋಷ ವ್ಯಕ್ತಪಡಿಸಿದ್ದು, ಧನ್ಯವಾದವನ್ನು ಹೇಳಿದ್ದಾರೆ.

ಈ ಕುರಿತು ರವಿ ಚಂದರ್ ನಾಯ್ಕ ಮುದವತ್ ಅವರು ಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ಸಂತೋಷ ವ್ಯಕ್ತಪಡಿಸಿದರು. 
.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments