Webdunia - Bharat's app for daily news and videos

Install App

ಪಳನಿ ಸ್ವಾಮಿಗೆ ಆಹ್ವಾನ, ಪನೀರ್ ಸೆಲ್ವಂ ಬಣದ ಬಂಡಾಯ ಠುಸ್!

Webdunia
ಗುರುವಾರ, 16 ಫೆಬ್ರವರಿ 2017 (12:23 IST)
ಚೆನ್ನೈ: ರಾಜ್ಯಪಾಲರ ಆಹ್ವಾನದ ಮೇರೆಗೆ ಸರ್ಕಾರ ರಚಿಸಲು ಹೊರಟಿರುವ ಎಐಎಡಿಎಂಕೆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು 15 ದಿನಗಳ ಕಾಲಾವಕಾಶ ನೀಡಿದ್ದಾರೆ.

 
ಇದರೊಂದಿಗೆ ತಮಿಳುನಾಡಿನ ರಾಜಕೀಯದ ಹೈಡ್ರಾಮ ಒಂದು ಹಂತಕ್ಕೆ ಬಂದು ನಿಂತಿದೆ. 124 ಶಾಸಕರ ಬೆಂಬಲ ಪತ್ರದೊಂದಿಗೆ ರಾಜಭವನಕ್ಕೆ ತೆರಳಿದ ಪಳನಿಸ್ವಾಮಿಗೆ ರಾಜ್ಯಪಾಲ ವಿದ್ಯಾಸಾಗರ ರಾವ್ ಸರ್ಕಾರ ರಚಿಸಲು ಆಹ್ವಾನ ಕೊಟ್ಟಿದ್ದಾರೆ.

ಇನ್ನೊಂದೆಡೆ ತಮಗೂ ಬಹುಮತ ಸಾಬೀತುಪಡಿಸಲು ಅವಕಾಶ ನೀಡಿ ಎಂದು ಪನೀರ್ ಸೆಲ್ವಂ ಮಾಡಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಒಮ್ಮೆ ರಾಜೀನಾಮೆ ಪಡೆದ ನಂತರ ಮತ್ತೊಮ್ಮೆ ಹಿಂಪಡೆಯಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಕಾರಣಕ್ಕೆ ಸೆಲ್ವಂ ಬಣದ ಮನವಿ ತಿರಸ್ಕೃತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments