ಕೊರೋನಾ ಮೂರನೇ ಅಲೆ ತಡೆಯಲು ಸರ್ಕಾರದ ಸಿದ್ಧತೆ ಶುರು

Webdunia
ಶನಿವಾರ, 17 ಜುಲೈ 2021 (10:31 IST)
ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಮೂರನೇ ಅಲೆ ತಡೆಯಲು ಸಿದ್ಧತೆ ನಡೆಸಿದೆ.


ಆಕ್ಸಿಜನ್ ಘಟಕಗಳ ಹೆಚ್ಚಳ, ವೈದ್ಯರ ನೇಮಕಾತಿ, ಆಸ್ಪತ್ರೆಗಳಲ್ಲಿ ಬೆಡ್ ಸಂಖ್ಯೆ ಹೆಚ್ಚಳ ಸೇರಿದಂತೆ ಹಲವು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯನಿರತವಾಗಿದೆ.

ಮುಂದಿನ ತಿಂಗಳು ಕೊರೋನಾ ಮೂರನೇ ಅಲೆ ಅಪ್ಪಳಿಸಬಹುದು ಎಂದು ತಜ್ಞರು ಭವಿಷ್ಯ ನುಡಿದಿದ್ದರು. ಅದಕ್ಕೆ ತಕ್ಕಂತೇ ಈಗ ಮತ್ತೆ ಕೆಲವು ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದು ಎಚ್ಚರಿಕೆಯ ಕರೆಗಂಟೆಯಾಗಿದೆ. ಪ್ರಧಾನಿ ಮೋದಿ ಕೂಡಾ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಕೇಂದ್ರದಿಂದ ಬಿಡುಗಡೆ ಮಾಡಬಹುದಾದ ಪರಿಹಾರ ಹಣ ಬಿಡುಗಡೆ ಮಾಡಿ ರಾಜ್ಯಗಳಿಗೆ ಕೊರೋನಾ ವಿರುದ್ಧ ಹೋರಾಡಲು ನೆರವಾಗಲು ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments