Webdunia - Bharat's app for daily news and videos

Install App

ಅಜ್ಜ- ಅಜ್ಜಿಯರನ್ನೇ ಕೊಂದ ಮೊಮ್ಮಗ

Webdunia
ಶುಕ್ರವಾರ, 3 ಏಪ್ರಿಲ್ 2015 (11:20 IST)
ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ನಿರುದ್ಯೋಗಿ ಯುವಕನೊಬ್ಬ ತನ್ನ  ಅಜ್ಜ- ಅಜ್ಜಿಯರನ್ನೇ ಕೊಂದ ಕರಾಳ ಘಟನೆ  ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದಿದೆ. 

 
ಪೊಲೀಸರ ಪ್ರಕಾರ 30 ವರ್ಷದ ಅಕ್ಷಯ್ ಯಾದವ್ ಕೆಲಸಕ್ಕೆ ಹೋಗುತ್ತಿರಲಿಲ್ಲ. ಪ್ರತಿನಿತ್ಯದ ಖರ್ಚಿಗೆ ಆತ ತನ್ನ ಅಜ್ಜಿ- ಅಜ್ಜಿಯ ಬಳಿ ಹಣ ಕೇಳುತ್ತಿದ್ದ. ಎಂದಿನಂತೆ ಮಂಗಳವಾರ ಆತ ಹಣ ಕೇಳಿದಾಗ ಅನಾವಶ್ಯಕವಾಗಿ ಖರ್ಚು ಮಾಡಬೇಡ ಎಂದಿದ್ದ ಹಿರಿಯರು ಹಣ ಕೊಡಲು ನಿರಾಕರಿಸಿದ್ದರು. ಇದರಿಂದ ಸಿಟ್ಟಿಗೆದ್ದ ಆತ ಅವರಿಬ್ಬರ ಮೇಲೆ ಹಲ್ಲೆ ನಡೆಸಿದ್ದಾನೆ.
 
ದೊಣ್ಣೆಯಿಂದ ತಲೆಗೆ ಹೊಡೆದ ಆತ ಅವರಿಬ್ಬರು ನೆಲಕ್ಕುರುಳಿದ ಮೇಲೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದು ಅಲ್ಲಿಂದ ಪರಾರಿಯಾಗಿದ್ದಾನೆ. ಮರುದಿನ ತಂದೆ-ತಾಯಿಗಳನ್ನು ಭೇಟಿಯಾಗಲು ಬಂದ ಆರೋಪಿಯ ಚಿಕ್ಕಪ್ಪ ಅವರು ಕೊಲೆಯಾಗಿರುವುದನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾನೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments