Webdunia - Bharat's app for daily news and videos

Install App

ಹಣಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗ!

Webdunia
ಬುಧವಾರ, 30 ಡಿಸೆಂಬರ್ 2020 (06:58 IST)
ನವದೆಹಲಿ : ಹಣ ನೀಡಲು ನಿರಾಕರಿಸಿದ್ದಕ್ಕೆ 19 ವರ್ಷದ ಮೊಮ್ಮಗ ಅಜ್ಜಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಪೂರ್ವ ದೆಹಲಿಯ ಶಹದಾರಾ ಪ್ರದೇಶದಲ್ಲಿ ನಡೆದಿದೆ.

ಅಜ್ಜಿಗೆ ಇಬ್ಬರು ಗಂಡುಮಕ್ಕಳು. ಅದರಲ್ಲಿ ಹಿರಿಯ ಮಗನ ಮಗ ರಾತ್ರಿಯ ವೇಳೆ ಅಜ್ಜಿಯ ಬಳಿ ಬಂದು ಹಣ ನೀಡುವಂತೆ ಕೇಳಿದ್ದಾನೆ. ಆದರೆ ಅಜ್ಜಿ ಇದಕ್ಕೆ ನಿರಾಕರಿಸಿದಾಗ ಆಕೆಯ ತಲೆಗೆ ಸುತ್ತಿಗೆಯಿಂದ ಹೊಡೆದು 18 ಸಾವಿರ ರೂ. ದೋಚಿದ್ದಾನೆ. ಬೆಳಿಗ್ಗೆ ತಾಯಿಯನ್ನು ನೋಡಲು ಮನೆಗೆ ಬಂದ ಮಕ್ಕಳು ಆಕೆ ರಕ್ತದ ಮಡಲಿನಲ್ಲಿ ಬಿದ್ದು ಸತ್ತಿರುವುದು ಕಂಡುಬಂದಿದೆ.

ಈ ಬಗ್ಗೆ ಮಕ್ಕಳು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಸತ್ಯಾಂಶ ತಿಳಿದುಬಂದಿದ್ದು, ಆರೋಪಿ ಮೊಮ್ಮಗನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments