Webdunia - Bharat's app for daily news and videos

Install App

ಹಣ ಕೊಡದ ಅಜ್ಜಿಯ ಕುತ್ತಿಗೆ ಸೀಳಿ ಕೊಂದ ಮೊಮ್ಮಗ

Webdunia
ಮಂಗಳವಾರ, 12 ಜುಲೈ 2022 (11:02 IST)
ನವದೆಹಲಿ: ಹಣ ಕೊಡಲಿಲ್ಲವೆಂದು 84 ವರ್ಷದ ಅಜ್ಜಿಗೆ ಮೊಮ್ಮಗನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ವೃದ್ಧೆ ಒಂಟಿಯಾಗಿ ವಾಸಿಸುತ್ತಿದ್ದಳು. ಇತ್ತೀಚೆಗಷ್ಟೇ ಮನೆ ಮಾರಿದ ಹಣ ಆಕೆಯ ಬಳಿಯಿತ್ತು. ಇದರ ಮೇಲೆ ಮೊಮ್ಮಗನ ಕಣ್ಣು ಬಿದ್ದಿತ್ತು. ಇದಕ್ಕಾಗಿಯೇ ಅಜ್ಜಿಯ ಬಳಿ ರಾತ್ರಿ ಹೊತ್ತು ಬಂದಿದ್ದ.

ಅಜ್ಜಿ ಹಣ ಕೊಡಲು ಒಪ್ಪದೇ ಇದ್ದಾಗ ಸರ್ಜಿಕಲ್ ಬ್ಲೇಡ್ ನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ತನ್ನ ನಾಲ್ವರು ಸ್ನೇಹಿತರನ್ನು ಕರೆದಿದ್ದಾನೆ. ಇದೀಗ ಪೊಲೀಸರು ನಾಲ್ವರು ಸ್ನೇಹಿತರನ್ನು ವಶಕ್ಕೆ ಪಡೆದಿದ್ದು, ಆರೋಪಿ ಮೊಮ್ಮಗನನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ‍್ಯಾವಳಿ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments