Webdunia - Bharat's app for daily news and videos

Install App

ಕೊರೊನಾ ಭೀತಿ ಹಿನ್ನಲೆ ರಾಜ್ಯಗಳಿಗೆ ಅನುದಾನ ಹಂಚಿಕೆ; ಕರ್ನಾಟಕದ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ

Webdunia
ಶನಿವಾರ, 4 ಏಪ್ರಿಲ್ 2020 (07:27 IST)
ನವದೆಹಲಿ : ಕೊರೊನಾ ಭೀತಿ ಹಿನ್ನಲೆ ರಾಜ್ಯಗಳಿಗೆ ಅನುದಾನ ನೀಡುವ ನಿಟ್ಟಿನಲ್ಲಿ ಈಗ ಮತ್ತೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡಿದೆ ಎನ್ನಲಾಗಿದೆ.


ಕೊರೊನಾದಿಂದ ತತ್ತರಿಸುತ್ತಿರುವ ರಾಜ್ಯಗಳಿಗೆ ಅನುದಾನ ನೀಡಲು ಕೇಂದ್ರ ಹಣಕಾಸು ಇಲಾಖೆ ಮೊದಲ ಕಂತಿನ ಹಣವಾಗಿ 17,287.08ಕೋಟಿ ಬಿಡುಗಡೆ ಮಾಡಿದೆ. ಇದನ್ನು 14 ರಾಜ್ಯಗಳಿಗೆ ಈ ಹಣ ಹಂಚಿಕೆ ಮಾಡಿದ್ದು, ಅದರಲ್ಲಿ ಕರ್ನಾಟಕದ ಹೆಸರನ್ನು ಕೈಬಿಡಲಾಗಿದೆ ಎನ್ನಲಾಗಿದೆ.


ಆಂಧ್ರ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಕೇರಳ, ಮಣಿಪುರ್, ಮೇಘಾಲಯ, ಮಿಜೋರಾಂ, ನಾಗಲ್ಯಾಂಡ್, ಪಂಜಾಬ್, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರಾಖಂಡ, ಪಶ್ವಿಮ ಬಂಗಾಳ ಅನುದಾನ ನೀಡಿದೆ. ಆದರೆ ಈ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಉಲ್ಲೇಖಿಸಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments