ಕೊರೊನಾ ಭೀತಿ ಹಿನ್ನಲೆ ರಾಜ್ಯಗಳಿಗೆ ಅನುದಾನ ಹಂಚಿಕೆ; ಕರ್ನಾಟಕದ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ

Webdunia
ಶನಿವಾರ, 4 ಏಪ್ರಿಲ್ 2020 (07:27 IST)
ನವದೆಹಲಿ : ಕೊರೊನಾ ಭೀತಿ ಹಿನ್ನಲೆ ರಾಜ್ಯಗಳಿಗೆ ಅನುದಾನ ನೀಡುವ ನಿಟ್ಟಿನಲ್ಲಿ ಈಗ ಮತ್ತೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡಿದೆ ಎನ್ನಲಾಗಿದೆ.


ಕೊರೊನಾದಿಂದ ತತ್ತರಿಸುತ್ತಿರುವ ರಾಜ್ಯಗಳಿಗೆ ಅನುದಾನ ನೀಡಲು ಕೇಂದ್ರ ಹಣಕಾಸು ಇಲಾಖೆ ಮೊದಲ ಕಂತಿನ ಹಣವಾಗಿ 17,287.08ಕೋಟಿ ಬಿಡುಗಡೆ ಮಾಡಿದೆ. ಇದನ್ನು 14 ರಾಜ್ಯಗಳಿಗೆ ಈ ಹಣ ಹಂಚಿಕೆ ಮಾಡಿದ್ದು, ಅದರಲ್ಲಿ ಕರ್ನಾಟಕದ ಹೆಸರನ್ನು ಕೈಬಿಡಲಾಗಿದೆ ಎನ್ನಲಾಗಿದೆ.


ಆಂಧ್ರ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಕೇರಳ, ಮಣಿಪುರ್, ಮೇಘಾಲಯ, ಮಿಜೋರಾಂ, ನಾಗಲ್ಯಾಂಡ್, ಪಂಜಾಬ್, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರಾಖಂಡ, ಪಶ್ವಿಮ ಬಂಗಾಳ ಅನುದಾನ ನೀಡಿದೆ. ಆದರೆ ಈ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಉಲ್ಲೇಖಿಸಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಫಘಾನಿಸ್ತಾನದ ತಾಲಿಬಾನ್‌ನ ಪ್ರತೀಕಾರದ ದಾಳಿಗೆ ಪಾಕಿಸ್ತಾನದ 6 ಸೈನಿಕರು ಸಾವು

ಬೆಂಗಳೂರನ್ನು ಟೀಕಿಸುತ್ತಿರುವವರು 25ವರ್ಷಗಳ ಹಿಂದೆ ಎಲ್ಲಿದ್ದರು

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments