Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಈಗ ವಜಾಗೊಳಿಸುವ ಪರ್ವ!

Webdunia
ಮಂಗಳವಾರ, 25 ಏಪ್ರಿಲ್ 2017 (08:05 IST)
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಇದ್ದಕ್ಕಿದ್ದಂತೆ ದೃಶ್ಯಗಳೇ ಬದಲಾಗಿವೆ. ಇದುವರೆಗೆ ಪಕ್ಷವನ್ನು ಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡವರು ಇದೀಗ ಇದ್ದಕ್ಕಿದ್ದಂತೆ ಗೇಟ್ ಪಾಸ್ ಪಡೆದಿದ್ದಾರೆ.

 
ಇದುವರೆಗೆ ಜೈಲಿನಿಂದಲೇ ರಾಜ್ಯಭಾರ ನಡೆಸುತ್ತಿದ್ದ ಚಿನ್ನಮ್ಮ ಶಶಿಕಲಾ ನಟರಾಜನ್ ಹಾಗೂ ಅವರ ಸಂಬಂಧಿ ದಿನಕರನ್ ಅವರನ್ನು ಪಕ್ಷದಿಂದ ಹೊರ ಹಾಕಲಾಗಿದೆ. ಬಂಡಾಯ ಬಣ ಕಟ್ಟಿಕೊಂಡಿದ್ದ ಪನೀರ್ ಸೆಲ್ವಂ ಆಡಳಿತಾರೂಢ, ಎಐಎಡಿಎಂಕೆ ಜತೆ ವಿಲೀನಗೊಂಡಿದ್ದಾರೆ.

ಚುನಾವಣಾ ಚಿಹ್ನೆಗಾಗಿ ದಿನಕರನ್ ಲಂಚದ ಅಮಿಷವೊಡ್ಡಿ ಸಿಕ್ಕಿ ಬೀಳುತ್ತಿದ್ದಂತೆ ಪಕ್ಷದ ಚಿತ್ರಣವೇ ಬದಲಾಯಿತು. ಇದಕ್ಕಾಗಿಯೇ ಕಾದಿದ್ದ ಪನೀರ್ ಸೆಲ್ವಂ ಬಣ ಮುಖ್ಯಮಂತ್ರಿ ಪಳನಿಸ್ವಾಮಿ ಜತೆ ಕೈ ಜೋಡಿಸಿದ್ದು, ಪಕ್ಷದ ನಾಯಕಿಯಾಗಿ ಮೆರೆಯುತ್ತಿದ್ದ ಶಶಿಕಲಾ ಮತ್ತು ಅವರ ಆಪ್ತ ಬೆಂಬಲಿಗರನ್ನು ಪಕ್ಷದಿಂದ ಹೊರ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಮುಂದಿನ ಸುದ್ದಿ
Show comments