Webdunia - Bharat's app for daily news and videos

Install App

ಹೋಳಿ ಹಬ್ಬಕ್ಕೆ ಗಣ್ಯರಿಂದ ಶುಭಕೋರಿಕೆ

Webdunia
ಶುಕ್ರವಾರ, 18 ಮಾರ್ಚ್ 2022 (11:27 IST)
ನವದೆಹಲಿ : ಕೋವಿಡ್ ಇಳಿಮುಖವಾದ ನಂತರ ಇಡೀ ದೇಶವು ಸಂಭ್ರಮದಿಂದ ಹೋಳಿಹಬ್ಬ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ಸಿಂಗ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಾಹುಲ್ಗಾಂಧಿ ಸೇರಿದಂತೆ ಪ್ರಮುಖರು ಹಬ್ಬಕ್ಕೆ ಶುಭ ಕೋರಿದ್ದಾರೆ.
 
`ನಿಮ್ಮೆಲ್ಲರಿಗೂ ಪರಸ್ಪರ ಪ್ರೀತಿ ವಾತ್ಸಲ್ಯ ಹಾಗೂ ಸಹೋದರತ್ವ ಸಂಕೇತವಾಗಿರುವ ಹೋಳಿಹಬ್ಬದ ಶುಭಾಶಯಗಳು. ಈ ಬಣ್ಣದ ಹಬ್ಬದಲ್ಲಿ ಪ್ರತಿಯೊಂದು ಬಣ್ಣವೂ ನಿಮ್ಮ ಜೀವನದಲ್ಲಿ ಸಂತೋಷ, ಹರುಷ ತರಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ. 

ರಕ್ಷಣಾ ಸಚಿವ ರಾಜನಾಥ್ ಸಿಂಗ್, `ಇದು ಸಕಾರಾತ್ಮಕತೆ, ಚೈತನ್ಯ, ಸಂತೋಷ ಹಾಗೂ ಸಾಮರಸ್ಯಕ್ಕೆ ಸಂಬಂಧಿಸಿದ ಬಣ್ಣಗಳ ಹಬ್ಬವಾಗಿದೆ. ಎಲ್ಲರಿಗೂ ಹಬ್ಬದ ಶುಭಾಶಯಗಳು’ ಎಂದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಸಹ ಹೋಳಿ ಹಬ್ಬದ ಸಂದೇಶ ಕೋರಿದ್ದು, `ಹೃದಯಗಳನ್ನು ಬೆಸೆಯುವ ಈ ಹೋಳಿಹಬ್ಬ ಪ್ರತಿಯೊಬ್ಬರಿಗೂ ಹರುಷ ತರಲಿ.

ಕೋವಿಡ್ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಇಳಿಕೆಯಾಗುತ್ತಿರುವುದು ಹರ್ಷದಾಯಕ. ಆದಾಗ್ಯೂ ಹಲವಾರು ದೇಶಗಳಲ್ಲಿ ಮತ್ತೆ ಅಲೆ ಮುಂದುವರಿಯುತ್ತಿದ್ದು ಎಚ್ಚರಿಕೆಯಿಂದಿರುವಂತೆ ಜನರಿಗೆ ಸೂಚಿಸಲಾಗುತ್ತಿದೆ’ ಎಂದೂ ಸಲಹೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments