Webdunia - Bharat's app for daily news and videos

Install App

ಕೆಂಪುಕೋಟೆಯಲ್ಲಿ ಗ್ರೆನೇಡ್ ಪತ್ತೆ: ಸ್ಥಳೀಯರಲ್ಲಿ ಮೂಡಿಸಿದ ಆತಂಕ

Webdunia
ಶುಕ್ರವಾರ, 5 ಮೇ 2017 (15:20 IST)
ರಾಷ್ಟ್ರೀಯ ರಾಜಧಾನಿಯಾದ ಕೆಂಪು ಕೋಟೆ ಆವರಣದಲ್ಲಿ ನಿಷ್ಕ್ರೀಯಗೊಳಿಸಿದ ಗ್ರೆನೇಡ್ ಪತ್ತೆಯಾಗಿದ್ದರಿಂದ  ಸ್ಥಳೀಯ ನಿವಾಸಿಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. 
 
ಮೂಲಗಳ ಪ್ರಕಾರ, ದೈನಂದಿನ ಕಾರ್ಯಾಚರಣೆಯ ಸಂದರ್ಭದಲ್ಲಿ ಗುರುವಾರ ಸಂಜೆ ಒಂದು ಬಾವಿಯಿಂದ ಗ್ರೆನೇಡ್ ಪತ್ತೆಯಾಗಿದ್ದರಿಂದ ಕೂಡಲೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. 
 
ನ್ಯಾಷನಲ್ ಸೆಕ್ಯುರಿಟಿ ಗಾರ್ಡ್ (ಎನ್ಎಸ್ಜಿ) ಮತ್ತು ಡಿಸ್ಟ್ರಿಕ್ಟ್ ಕಮೀಶನರ್ ಆಫ್ ಪೋಲಿಸ್ (ಡಿಸಿಪಿ) ತಂಡವು ಸ್ಥಳವನ್ನು ತಲುಪಿ ಭಾರೀ ಹುಡುಕಾಟವನ್ನು ಪ್ರಾರಂಭಿಸಲಾಯಿತು.ಆದರೆ, ಯಾವುದೇ ಗ್ರೆನೇಡ್ ಪತ್ತೆಯಾಗಿಲ್ಲ ಎನ್ನಲಾಗಿದೆ.
 
ರಾಷ್ಟ್ರೀಯ ಭದ್ರತಾ ದಳದ ಯೋಧರು ಸುರಕ್ಷಿತವಾಗಿ ಗ್ರೆನೇಡ್ ತೆಗೆದು ಪರಿಶೀಲಿಸಿದಾಗ ಅದು ತುಂಬಾ ಹಳೆಯದಾಗಿದ್ದು, ಬಹುತೇಕ ವಿಶ್ವಯುದ್ಧದ ಕಾಲದ್ದಾಗಿರಬಹುದು ಎಂದು ಅಭಿಪ್ರಾಯಪಟ್ಟಿದೆ. 
 
ಕಳೆದ ತಿಂಗಳ ಫೆಬ್ರವರಿ ತಿಂಗಳಲ್ಲಿ ಕೆಂಪುಕೋಟೆಯ ಒಳಗೆ ಸ್ವಚ್ಚಗೊಳಿಸುತ್ತಿರುವ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳಿದ್ದ ಬಾಕ್ಸ್‌ಗಳು ಪತ್ತೆಯಾಗಿದ್ದವು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments