Webdunia - Bharat's app for daily news and videos

Install App

ಆಶ್ರಮಕ್ಕೆ ನುಗ್ಗಿ ಸಾಧ್ವಿಯ ಮಾನಭಂಗ ಮಾಡಿದ ಪಾಪಿಗಳು

Webdunia
ಬುಧವಾರ, 9 ಸೆಪ್ಟಂಬರ್ 2020 (08:03 IST)
ಜಾರ್ಖಂಡ್ : ಪುರುಷರ ಗುಂಪೊಂದು ಆಶ್ರಮಕ್ಕೆ ನುಗ್ಗಿ 30 ವರ್ಷದ ಸಾಧ್ವಿಯ ಮೇಲೆ ಮಾನಭಂಗ ಎಸಗಿದ ಘಟನೆ ಜಾರ್ಖಂಡ್ ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ.

ಜಾರ್ಖಂಡ್ ನ ಗೊಡ್ಡಾ ಜಿಲ್ಲೆಯ ರಾಣಿದಿಹ್ ಎಂಬಲ್ಲಿರುವ ಆಶ್ರಮವೊಂದರಲ್ಲಿ ತಪಸ್ವಿಗಳು ವಾಸವಾಗಿದ್ದರು. ಮಂಗಳವಾರ ಮಧ್ಯಾಹ್ನ 2.30ರ ವೇಳೆಗೆ ಪುರುಷರ ಗುಂಪೊಂದು ಆಶ್ರಮಕ್ಕೆ ನುಗ್ಗಿ ತಪಸ್ವಿಗಳಿಗೆ ಗನ್ ತೋರಿಸಿ ಹೆದರಿಸಿ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಅಲ್ಲಿದ್ದ ಸಾಧ್ವಿಯ ಮೇಲೆ ಮಾನಭಂಗ ಎಸಗಿ ಪರಾರಿಯಾಗಿದ್ದಾರೆ.

ಬಳಿಕ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ
Show comments