Webdunia - Bharat's app for daily news and videos

Install App

ತಿರುಪತಿ: ಪ್ರಸಾದಂ ಮತ್ತು ಭಕ್ತರ ತಲೆಕೂದಲಿಗೆ ಜಿಎಸ್ ಟಿ ವಿನಾಯಿತಿ

Webdunia
ಮಂಗಳವಾರ, 20 ಜೂನ್ 2017 (15:16 IST)
ನವದೆಹಲಿ: ವಿಶ್ವ ವಿಖ್ಯಾತ ತಿರುಪತಿ ದೇವಸ್ಥಾನದ ಪ್ರಸಾದ ಮತ್ತು ಭಕ್ತರು ಮುಡಿ ರೂಪದಲ್ಲಿ ಒಪ್ಪಿಸಿದ ತಲೆ ಕೂದಲನ್ನು ತೆರಿಗೆಯಿಂದ ವಿನಾಯಿತಿಗೊಳಿಸಲು ಸರಕು ಮತ್ತು ಸೇವಾ ತೆರಿಗೆ ಮಂಡಳಿ(ಜಿಎಸ್‌ಟಿ) ಅನುಮತಿ ನೀಡಿದೆ. 
 
ಆಂಧ್ರ ಪ್ರದೇಶ ಸಚಿವ ವೈ ರಾಮಕೃಷ್ಣುಡು ದೆಹಲಿಯಲ್ಲಿ ನಡೆದಿದ್ದ 17ನೇ ಜಿಎಸ್‌ಟಿ ಮಂಡಲಿ ಸಭೆಯಲ್ಲಿ ಈ ಪ್ರಸ್ತಾವವನ್ನು ಮಂಡಿಸಿದ್ದರು. ಜಿಎಸ್‌ಟಿ ಮಂಡಳಿಯು ಅವರ ಪ್ರಸ್ತಾವವನ್ನು ಪರಿಗಣಿಸಿ ತಿರುಪತಿ ಪ್ರಸಾದ ಮತ್ತು ಭಕ್ತರು ಒಪ್ಪಿಸುವ ತಲೆ ಕೂದಲನ್ನು ತೆರಿಗೆಯಿಂದ ವಿನಾಯಿತಿಗೊಳಿದೆ.
 
ತಿರುಪತಿ ದೇವಳವನ್ನು ನಡೆಸುತ್ತಿರುವ ತಿರುಪತಿ ಟ್ರಸ್ಟ್‌ ಅತ್ಯಂತ ಘನವೆತ್ತ ಧಾರ್ಮಿಕ ಟ್ರಸ್ಟ್‌ ಆಗಿದ್ದು ದಿನಂಪ್ರತಿ ಲಕ್ಷಾಂತರ ಭಕ್ತರಿಗೆ ಅದು ಸೇವೆ ನೀಡುತ್ತಿದೆ ಎಂದು ಮಂಡಳಿಯ ಮುಂದೆ ಹೇಳಿಕೆ ನೀಡಲಾಗಿತ್ತು. ತಿರುಪತಿ ಪ್ರಸಾದ ಮತ್ತು ಭಕ್ತರ ತಲೆಕೂದಲಿಗೆ ತೆರಿಗೆ ವಿನಾಯಿತಿ ನೀಡಿರುವ ಸುಲಲಿತವಾಗಿ ವಹಿವಾಟು ನಡೆಸುವುದಕ್ಕೆ ಅನುಕೂಲ ಮಾಡಿಕೊಟ್ಟಿರುವುದಕ್ಕೆ ಜಿಎಸ್‌ಟಿ ಮಂಡಳಿಯ ಕ್ರಮವನ್ನು ಆಂಧ್ರ ಪ್ರದೇಶ ಸರಕಾರ ಸ್ವಾಗತಿಸಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments