Webdunia - Bharat's app for daily news and videos

Install App

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ: ಜಿಎಸ್ ಟಿಯ ಹೊಸ ಉತ್ಸಾಹದೊಂದಿಗೆ ಅಧಿವೇಶನ ನಡೆಯಲಿದೆ: ಪ್ರಧಾನಿ

Webdunia
ಸೋಮವಾರ, 17 ಜುಲೈ 2017 (13:02 IST)
ನವದೆಹಲಿ:ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದ್ದು, ಕಲಾಪ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಿಎಸ್‍ಟಿ ಪರಿಕಲ್ಪನೆಯಂತೆ ಹೊಸ ಹುರುಪಿನೊಂದಿಗೆ ಎಲ್ಲರೂ ಒಟ್ಟಾಗಿ ಸಾಗೋಣ. ಸರಕು ಮತ್ತು ಸೇವಾ ತೆರಿಗೆ ಯಶಸ್ವಿ ಜಾರಿಯು ಹೊಸ ಭರವಸೆ ಮತ್ತು ಉತ್ಸಾಹಗಳೊಂದಿಗೆ ಅಧಿವೇಶನವನ್ನು ತುಂಬಲಿದೆ ಎಂದು ತಿಳಿಸಿದ್ದಾರೆ.
 
ಜಿಎಸ್ ಟಿಯ ಪರಿಕಲ್ಪನೆ ಒಟ್ಟಿಗೆ ಬಲವಾಗಿ ಬೆಳೆಯುವುದಾಗಿದೆ (Growing Stronger Together). ಜಿಎಸ್ ಟಿ ಜಾರಿಯಿಂದ ಮುಂಗಾರು ಅಧಿವೇಶನ ಉತ್ಸಾಹದಿಂದ ತುಂಬಿರುತ್ತದೆ ಎಂದು ಭಾವಿಸುತ್ತೇನೆ. ಎಲ್ಲಾ ಪಕ್ಷಗಳು, ಸಂಸದರು ದೇಶದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ವಿಶ್ವಾಸವನ್ನು ಹೊಂದಿದ್ದೇನೆ ಎಂದು ಹೇಳಿದರು.
 
ಈ ಬಾರಿಯ ಅಧಿವೇಶನದ ಆರಂಭ ದಿನವೇ ರಾಷ್ಟ್ರಪತಿ ಚುನಾವಣೆ ನಡೆಯುತ್ತಿದೆ. ಉಪ ರಾಷ್ಟ್ರಪತಿ ಚುನಾವಣೆ ಕೂಡ ಅಧಿವೇಶನ ಮುಕ್ತಾಯಕ್ಕೆ ಮುನ್ನ ನಡೆಯಲಿದೆ. ಆಗಸ್ಟ್ 9ಕ್ಕೆ ಕ್ವಿಟ್ ಇಂಡಿಯಾ ಚಳವಳಿ ನಡೆದು 75 ವರ್ಷ ತುಂಬಲಿದೆ ಎಂದು ಪ್ರಧಾನ ಮಂತ್ರಿ ಮೋದಿ ಹೇಳಿದರು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments