ಗುಜರಾತ್‌ ಸೇತುವೆ ಕುಸಿತ ಪ್ರಕರಣ, ಸಮಗ್ರ ತನಿಖೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯ

Sampriya
ಗುರುವಾರ, 10 ಜುಲೈ 2025 (17:54 IST)
ನವದೆಹಲಿ: ಗುಜರಾತ್‌ನ ವಡೋದರಾದಲ್ಲಿ ಬುಧವಾರ ನಡೆದ ಗಂಭೀರ ಸೇತುವೆ ಕುಸಿತದ ಘಟನೆಯಲ್ಲಿ 15 ಜನರನ್ನು ಬಲಿತೆಗೆದುಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದ್ದರೂ, ಸಮಗ್ರ ತನಿಖೆಯಾಗಬೇಕು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. 

ಇಂದು ಮುಂಜಾನೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನಾಯಕತ್ವ ಮತ್ತು ಕೇಂದ್ರ ಸರ್ಕಾರವು ಆಡಳಿತವನ್ನು ದೂರಿ  "ಉದಾಸೀನತೆಯ ಮಿತಿಗಳನ್ನು" ದಾಟುತ್ತಿದೆ ಎಂದು ಆರೋಪಿಸಿದರು.

ಗುಜರಾತ್ ಸೇತುವೆ ಕುಸಿತ ಮತ್ತು ಅಹಮದಾಬಾದ್ ವಿಮಾನ ಅಪಘಾತದಂತಹ ಇತ್ತೀಚಿನ ದುರಂತಗಳು "ನಾಯಕತ್ವ ಬಿಕ್ಕಟ್ಟು", "ಅಧಿಕ ಭ್ರಷ್ಟಾಚಾರ" ಮತ್ತು "ಅಸಮರ್ಥತೆ" ಯ ಪರಿಣಾಮವಾಗಿದೆ ಎಂದು ಆರೋಪಿಸಿದರು. 

ಗುಜರಾತ್ ವಡೋದರಾ ಜಿಲ್ಲೆಯ ಗಂಭೀರ ಸೇತುವೆಯ ಹೆಚ್ಚಿನ ಭಾಗವು ಬುಧವಾರ ಕುಸಿದ ನಂತರ ಅವರ ಹೇಳಿಕೆಗಳು ಹೊರಬಿದ್ದಿವೆ. ಅಧಿಕಾರಿಗಳ ಪ್ರಕಾರ ಇನ್ನೂ ಮೂರು ಮೃತದೇಹಗಳು ಪತ್ತೆಯಾಗುವುದರೊಂದಿಗೆ ಗುರುವಾರ ಸಾವಿನ ಸಂಖ್ಯೆ 15 ಕ್ಕೆ ಏರಿದೆ. 

ಇನ್ನೂ ನಾಲ್ವರು ನಾಪತ್ತೆಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ವಡೋದರಾ ಮತ್ತು ಆನಂದ್‌ಗೆ ಸಂಪರ್ಕ ಕಲ್ಪಿಸುವ ಸೇತುವೆಯ ಒಂದು ಭಾಗ ಕುಸಿದ ಪರಿಣಾಮ ವಾಹನಗಳು ಬಿದ್ದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments