Webdunia - Bharat's app for daily news and videos

Install App

ಸೋನಿಯಾರಿಂದ ರಾಖಿ ಕಟ್ಟಿಸಿಕೊಳ್ಳಲಿರುವ ಗುಜರಾತ್ ಕಾಂಗ್ರೆಸ್ ಶಾಸಕರು

Webdunia
ಶನಿವಾರ, 5 ಆಗಸ್ಟ್ 2017 (17:22 IST)
ಗುಜರಾತ್ ಕಾಂಗ್ರೆಸ್ ಶಾಸಕರು ನಾಳೆ ದೆಹಲಿಗೆ ತೆರಳುತ್ತಿದ್ದು, ನಾಡಿದ್ದು ರಕ್ಷ ಬಂಧನ ಅಂಗವಾಗಿ ಸೋನಿಯಾ ಗಾಂಧಿಯವರಿಂದ ರಾಖಿ ಕಟ್ಟಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಈಗಲ್‌ಟನ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರು, ನಾಳೆ ನವದೆಹಲಿಗೆ ತೆರಳಲಿದ್ದು, ಅಂದು ರಾತ್ರಿ ಸೋನಿಯಾ ಅವರೊಂದಿಗೆ ಭೋಜನಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. 
 
ನಾಡಿದ್ದು ರಕ್ಷ ಬಂಧನ ಹಬ್ಬದ ಅಂಗವಾಗಿ ಗುಜರಾತ್ ಕಾಂಗ್ರೆಸ್ ಶಾಸಕರು ಸೋನಿಯಾ ನಿವಾಸಕ್ಕೆ ತೆರಳಿ ರಾಖಿ ಕಟ್ಟಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
 
ಆಗಸ್ಟ್ 8 ರಂದು ರಾಜ್ಯಸಭೆ ಚುನಾವಣೆ ನಡೆಯಲಿರುವುದರಿಂದ ಶಾಸಕರು ನವದೆಹಲಿಯಿಂದ ನೇರವಾಗಿ ಚುನಾವಣೆ ಕಣಕ್ಕೆ ಎಂಟ್ರಿ ಕೊಟ್ಟು ಮತ ಚಲಾಯಿಸಲಿದ್ದಾರೆ ಎನ್ನಲಾಗಿದೆ.  

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments