Webdunia - Bharat's app for daily news and videos

Install App

ಹೊತ್ತಿ ಉರಿದ ಶಾಲಾ ವ್ಯಾನ್: ಪಾರಾದ ಮಕ್ಕಳು

Webdunia
ಶುಕ್ರವಾರ, 8 ಜುಲೈ 2016 (09:17 IST)
ಶಾಲಾ ವಾಹನವೊಂದು ಹೊತ್ತಿ ಉರಿದು ಕ್ಷಣಾರ್ಧದಲ್ಲಿ ಭಸ್ಮವಾದ ಘಟನೆ ಅಹಮದಾಬಾದ್‌ನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಅದೃಷ್ಟವಶಾತ್ ಅದರಲ್ಲಿದ್ದ ಮಕ್ಕಳೆಲ್ಲರೂ ಚಾಲಕನ ಮುಂಜಾಗ್ರತೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
 
11 ವರ್ಷದ ಒಳಗಿನ 12 ಮಕ್ಕಳು ಪ್ರಯಾಣಿಸುತ್ತಿದ್ದ ವ್ಯಾನ್ ಅನಿಲ ಸೋರಿಕೆಯಾಗಿದ್ದು ಅದನ್ನು ತಿಳಿದ ಕೂಡಲೇ ಚಾಲಕ ಸಂದೀಪ್ ಸಾಮ್ಯುಯೆಲ್ ಅವರನ್ನೆಲ್ಲ ವಾಹನದಿಂದ ಕೆಳಗಿಳಿಸಿದ್ದಾನೆ. ಕೆಲವೇ ಹೊತ್ತಿನಲ್ಲಿ ವ್ಯಾನ್ ಹೊತ್ತಿ ಉರಿದು ಕರಕಲಾಗಿದೆ. 
 
ಪ್ರತಿದಿನ ಸಂದೀಪ್ 12 ಜನ ಮಕ್ಕಳನ್ನು ನಗರದ ಪೂರ್ವದಲ್ಲಿರುವ ಶಾಲೆಗೆ ಕರೆದೊಯ್ಯುತ್ತಿದ್ದರು. 
ದೊಡ್ಡ ಅನಾಹುತದಿಂದ ಮಕ್ಕಳು ಪಾರಾಗಿರುವುದಕ್ಕೆ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments