ಗುಜರಾತ್ ಚುನಾವಣೆ ರಾಮರಾಜ್ಯ, ರೋಮ್‌ರಾಜ್ಯದ ನಡುವಿನ ಯುದ್ಧ: ಬಿಜೆಪಿ ಸಂಸದ

Webdunia
ಗುರುವಾರ, 7 ಡಿಸೆಂಬರ್ 2017 (13:39 IST)
ಗುಜರಾತ್‌ನಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ರಾಮ ರಾಜ್ಯ ಮತ್ತು ರೋಮ್ ರಾಜ್ಯದ ನಡುವೆ ನಡೆಯುತ್ತಿರುವ ಯುದ್ಧ ಎಂದು ಬಿಜೆಪಿ ಸಂಸದ ವಿರೇಂದ್ರ ಸಿಂಗ್ ವರ್ಣಿಸಿದ್ದಾರೆ.
ಕಳೆದ ತಿಂಗಳು ಅರ್ಚ್‌ಬಿಷಪ್ ಕ್ರೈಸ್ತ್ ಸಮುದಾಯಕ್ಕೆ ಕರೆ ನೀಡಿ, ಪ್ರಜಾಪ್ರಭುತ್ವದ ವ್ಯವಸ್ಥೆ ಆತಂಕದಲ್ಲಿದ್ದು, ದೇಶದಲ್ಲಿ ಅಭ್ರದ್ರತೆಯ ವಾತಾವರಣ ನಿರ್ಮಾಣವಾಗುತ್ತಿದೆ. ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಜಾತ್ಯಾತೀತ ಶಕ್ತಿಗಳನ್ನು ಗೆಲ್ಲಿಸಿ ಎಂದು ಕರೆ ನೀಡಿದ್ದರು.
 
ಅರ್ಚ್‌ಬಿಷಪ್ ಕರೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ಸಿಂಗ್, ಕಾಂಗ್ರೆಸ್‌ ಪಕ್ಷದ್ದು ರೋಮ್ ರಾಜ್ಯ ಎಂದು ಲೇವಡಿ ಮಾಡಿದ್ದಾರೆ. 
 
ಗುಜರಾತ್‌ನಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ರಾಮ ರಾಜ್ಯ ಮತ್ತು ರೋಮ್ ರಾಜ್ಯದ ನಡುವೆ ನಡೆಯುತ್ತಿರುವ ಯುದ್ಧವಾಗಿದ್ದು ಮೋದಿ ರಾಮರಾಜ್ಯದ ಸಂಕೇತವಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗೆಲುವು ಖಚಿತ ಎಂದಿದ್ದಾರೆ.
 
ಗುಜರಾತ್ ರಾಜ್ಯದಲ್ಲಿ ಡಿಸೆಂಬರ್ 9 ಮತ್ತು ಡಿಸೆಂಬರ್ 14 ರಂದು ವಿಧಾನಸಭೆಗೆ ಚುನಾವಣೆಗಳು ನಡೆಯಲಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments