Webdunia - Bharat's app for daily news and videos

Install App

`ಕೈ’ ಬಿಟ್ಟ ವಾಘೇಲಾ: ಗುಜರಾತ್ ಕಾಂಗ್ರೆಸ್ ಭಿನ್ನಮತ ಸ್ಫೋಟ

Webdunia
ಶುಕ್ರವಾರ, 21 ಜುಲೈ 2017 (16:33 IST)
ಚುನಾವಣಾ ವರ್ಷದಲ್ಲಿ ಗುಜರಾತ್ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ. ವಿಪಕ್ಷ ನಾಯಕ ಶಂಕರ್ ಸಿಂಗ್ ವಘೇಲಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ 77ನೇ ಹುಟ್ಟುಹಬ್ಬ ಆಚರಿಸಿಕೊಂಡ ವಾಘೇಲಾ ಗಾಂಧಿನಗರದಲ್ಲಿ ಬಹಿರಂಗ ಸಮಾವೇಶ ನಡೆಸಿ ಪಕ್ಷ ಬಿಡುತ್ತಿರುವುದನ್ನ ಘೋಷಿಸಿದ್ಧಾರೆ. 24 ಗಂಟೆಗಳ ಮುನ್ನವೇ ನನ್ನನ್ನ ಪಕ್ಷದಿಂದ ಹೊರ ಹಾಕಲಾಗಿದೆ ಎಂದು ಆರೋಪಿಸಿದ ವಾಘೇಲಾ, ನಾನೇ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಘೋಷಿಸಿದ್ದಾರೆ. ನಾನು ಯಾವ ಪಕ್ಷಕ್ಕೂ ಸೇರುವುದಿಲ್ಲ ನಾನೀಗ ಸ್ವತಂತ್ರ ಎಂದು ಘೋಷಿಸಿದ್ದಾರೆ.

ಕಳೆದ ವಿದಾನಸಭೆಯಲ್ಲಿ ಪಕ್ಷದ ಗೆಲುವಿಗೆ ಸರಿಯಾಗಿ ಯೋಜನೆ ರೂಪಿಸಲಿಲ್ಲ ಎಂದು ಆರೋಪಿಸಿದ್ದ ವಾಘೇಲಾ, ಸೋನಿಯಾ-ರಾಹುಲ್ ಗಾಂಧಿ ನಾಯಕತ್ವವನ್ನೇ ಪ್ರಶ್ನಿಸಿದ್ದರು. ಇತ್ತೀಚೆಗೆ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ವಾಘೇಲಾ ಜೊತೆ ಗುರುತಿಸಿಕೊಂಡಿರುವ 8 ಶಾಸಕರು ಎನ್`ಡಿಎ ಅಭ್ಯರ್ಥಿ ಕೋವಿಂದ್`ಗೆ ಅಡ್ಡ ಮತದಾನ ಮಾಡಿದ್ದರು ಎಂಬ ಆರೋಪವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ, ಇಂದಿನ ದರ ಎಷ್ಟಾಗಿದೆ ನೋಡಿ

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Gold Price today: ಲಕ್ಷ ಗಡಿ ದಾಟಿದ್ದ ಚಿನ್ನ ಇಂದು ಮತ್ತಷ್ಟು ಏರಿಕೆ

ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ, ಪೊಲೀಸರಿಂದ ಚೆಕಿಂಗ್

Baloochistan Army blast video: ಬಲೂಚಿಸ್ತಾನ ದಾಳಿಗೆ ಛಿದ್ರ ಛಿದ್ರವಾಗಿ ಬಿತ್ತು 14 ಪಾಕಿಸ್ತಾನ ಸೈನಿಕರ ದೇಹ

ಮುಂದಿನ ಸುದ್ದಿ
Show comments