Webdunia - Bharat's app for daily news and videos

Install App

ಗುಜರಾತ್ ಶಾಸಕರು ಮರಳಿ ತವರಿಗೆ

Webdunia
ಸೋಮವಾರ, 7 ಆಗಸ್ಟ್ 2017 (09:07 IST)
ಬೆಂಗಳೂರು:  ಆಪರೇಷನ್ ಕಮಲ ಭೀತಿಯಿಂದ ಬೆಂಗಳೂರಿನ ಈಗಲ್ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದ ಗುಜರಾತ್ ಶಾಸಕರು ತಡರಾತ್ರಿ ತವರಿಗೆ ಮರಳಿದ್ದಾರೆ.

 
ತಡರಾತ್ರಿ ಬಸ್ ನಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದ ಶಾಸಕರು ಗುಜರಾತ್ ಗೆ ತೆರಳಿದ್ದಾರೆ. ಶಾಸಕರೆಲ್ಲರೂ ನೇರವಾಗಿ ಅಹಮ್ಮದಾಬದ್ ಗೇ ತೆರಳಿದ್ದಾರೆ. ವಿಮಾನ ನಿಲ್ದಾಣದವರೆಗೆ ಗುಜರಾತ್ ಶಾಸಕರ ಜತೆಗೆ ತೆರಳಿ ಸ್ವತಃ ಸಚಿವ ಡಿಕೆ ಶಿವಕುಮಾರ್ ಇವರನ್ನು ಬೀಳ್ಕೊಟ್ಟರು. ಶಾಸಕರು ಈ ಮೊದಲು ಸುದ್ದಿಯಾದಂತೆ ದೆಹಲಿಗೆ  ಹೋಗಿ ವರಿಷ್ಠೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗುತ್ತಿಲ್ಲ.

ನಾಳೆ ಗುಜರಾತ್ ರಾಜ್ಯ ಸಭೆ ಚುನಾವಣೆ ನಡೆಯಲಿದ್ದು, ಸೋನಿಯಾ ಆಪ್ತ ಕಾರ್ಯದರ್ಶಿ ಅಹಮ್ಮದ್ ಪಟೇಲ್ ಗೆಲ್ಲಿಸಲು ಕಾಂಗ್ರೆಸ್ ಶತಾಯ ಗತಾಯ ಪ್ರಯತ್ನ ನಡೆಸುತ್ತಿದೆ.

ಇದನ್ನೂ ಓದಿ.. ಸಚಿವ ಡಿಕೆಶಿಗೆ ಇದೀಗ ಐಟಿ ಇನ್ನೊಂದು ಶಾಕ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments