ಮತದಾನದವರೆಗೂ ಗುಜರಾತ್ ಶಾಸಕರು ಕರ್ನಾಟಕದಲ್ಲೇ?

Webdunia
ಸೋಮವಾರ, 31 ಜುಲೈ 2017 (09:12 IST)
ಬೆಂಗಳೂರು: ಗುಜರಾತ್ ನಲ್ಲಿ ರಾಜ್ಯ ಸಭೆ ಚುನಾವಣೆ ನಡೆಯುವವರೆಗೂ ಅಲ್ಲಿನ ಶಾಸಕರಿಗೆ ಬೆಂಗಳೂರೇ ನೆಲೆಯಾಗಲಿದೆಯಂತೆ. ಗುಜರಾತ್ ನಲ್ಲಿ ಬಿಜೆಪಿ ಕಾಂಗ್ರೆಸ್ ಶಾಸಕರಿಗೆ 15 ಕೋಟಿ ರೂ. ಮತ್ತು ಕುಟುಂಬದವರಿಗೆ ಜೀವ ಬೆದರಿಕೆ ಹಾಕಿ ಕೈ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ನಗರದ ಹೊರವಲಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿರುವ ಶಾಸಕರು ಫೋನ್ ಸಂಪರ್ಕಗಳನ್ನು ಕಡಿತಗೊಳಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ನ ಎಲ್ಲಾ 53 ಅಭ್ಯರ್ಥಿಗಳಿಗೆ ಪಕ್ಷದ ಪರ ಮತದಾನ ಮಾಡುವಂತೆ ವಿಪ್ ಜಾರಿ ಮಾಡಲಾಗಿದೆಯಂತೆ.  ಅಲ್ಲಿ ಚುನಾವಣೆ ಮುಗಿಯುವವರೆಗೂ ಶಾಸಕರು ಇಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಈ ನಡುವೆ ಗುಜರಾತ್ ನಲ್ಲಿ ಪ್ರವಾಹ ಪರಿಸ್ಥಿತಿಯಿರುವಾಗ ಶಾಸಕರು ಬೆಂಗಳೂರಿನಲ್ಲಿ ಮೋಜು ಮಸ್ತಿ ಮಾಡುತ್ತಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.  ಕಾಂಗ್ರೆಸ್ ನ ಶಾಸಕರು ಯಾರೂ ಪ್ರವಾಸ ಪೀಡಿತ ಸ್ಥಳಕ್ಕೆ ಭೇಟಿ ನೀಡುವುದಾಗಲಿ, ಜನರಿಗೆ ಸಾಂತ್ವನ ಹೇಳುವುದಾಗಲೀ ಮಾಡದೇ ಇರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ..  ಕೊಹ್ಲಿಗೊಂದು ಎಚ್ಚರಿಕೆ ಸಂದೇಶ ರವಾನಿಸಿದ ಸೌರವ್ ಗಂಗೂಲಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments