Webdunia - Bharat's app for daily news and videos

Install App

ಗುರುದಾಸ್‌ಪುರ್ ಉಪಚುನಾವಣೆ: ಬಿಜೆಪಿಗೆ ಮುಖಭಂಗ, ಕಾಂಗ್ರೆಸ್‌ಗೆ ಜಯ

Webdunia
ಭಾನುವಾರ, 15 ಅಕ್ಟೋಬರ್ 2017 (15:46 IST)
ಗುರುದಾಸ್‌ಪುರ್ ಲೋಕಸಭೆಯ ಉಪಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಳಿಸಿದೆ.
ಹಿರಿಯ ನಟ ಸಂಸದ ವಿನೋದ್ ಖನ್ನಾ ಸಾವಿನಿಂದ ತೆರವಾಗಿದ್ದ ಗುರುದಾಸ್‌ಪುರ್ ಲೋಕಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಜಾಖರ್ ಅವರು 1 ಲಕ್ಷ 92 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಜಾಖರ್ 4.57 ಲಕ್ಷ ಮತಗಳಿಸಿದ್ದರೆ, ಬಿಜೆಪಿ-ಅಕಾಲಿ ಮೈತ್ರಿಕೂಟ ಸ್ವರನ್ ಸಲಾರಿಯಾ ಅಭ್ಯರ್ಥಿ 2.74 ಲಕ್ಷ ಮತಗಳನ್ನು ಮಾತ್ರ ಗಳಿಸಿ ಸೋಲನುಭವಿಸಿದ್ದಾರೆ. 
 
ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮೇಜರ್ ಸುರೇಶ್ ಕುಮಾರ್ ಖಜುರಿಯಾ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments