Webdunia - Bharat's app for daily news and videos

Install App

ಅತ್ಯಾಚಾರ ಪ್ರಕರಣದಲ್ಲಿ ದೇರಾ ಮುಖ್ಯ ರಾಮ್ ರಹೀಮ್ ದೋಷಿ: ಸಿಬಿಐ ಕೋರ್ಟ್ ತೀರ್ಪು

Webdunia
ಶುಕ್ರವಾರ, 25 ಆಗಸ್ಟ್ 2017 (16:24 IST)
ಇಬ್ಬರು ಸಾಧ್ವಿಯರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣದ ಸ್ವಯಂಘೋಷಿತ ದೇವಮಾನ ದೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ ರಹೀಮ್ ಸಿಂಗ್ ದೋಷಿ ಎಂದು ಹರ್ಯಾಣದ ಪಂಚಕುಲದ ವಿಶೇಷ ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಸೋಮವಾರ ಆಗಸ್ಟ್ 28ರಂದು ಕೋರ್ಟ್ ಶಿಕ್ಷೆ ಪ್ರಕಟಿಸಲಿದೆ.  


ಅತ್ತ, ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಇತ್ತ ಬಾಬಾ ಭಕ್ತರು ಹಿಂಸಾಚಾರದಲ್ಲಿ ತೊಡಗಿದ್ದಾರೆ, ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಟಿವಿ ಚಾನಲ್`ಗಳ ೋಬಿ ವ್ಯಾನ್`ಗಳನ್ನ ಜಖಂ ಮಾಡಲಾಗಿದೆ. ಪೊಲಿಸರು ಮತ್ತ ಅರೆಸೇನಾಪಡೆ ಪರಿಸ್ಥಿತಿ ಹತೋಟಿಗೆ ತರಲು ಶತಪ್ರಯತ್ನ ನಡೆಸುತ್ತಿವೆ.

ಇತ್ತ, ಪಂಜಾಬ್`ನ 5 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ತೀರ್ಪಿನ ಬಳಿ ದೇರಾ ಸಚ್ಚಾ ಸೌಧಧ ಮುಖ್ಯಸ್ಥ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮಮ್ ಸಿಂಗ್ ಅವರನ್ನ ಅಂಬಾಲ ಜೈಲಿಗೆ ಕರೆದೊಯ್ಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments