Webdunia - Bharat's app for daily news and videos

Install App

ಅತ್ಯಾಚಾರ ಪ್ರಕರಣದಲ್ಲಿ ದೇರಾ ಮುಖ್ಯ ರಾಮ್ ರಹೀಮ್ ದೋಷಿ: ಸಿಬಿಐ ಕೋರ್ಟ್ ತೀರ್ಪು

Webdunia
ಶುಕ್ರವಾರ, 25 ಆಗಸ್ಟ್ 2017 (16:24 IST)
ಇಬ್ಬರು ಸಾಧ್ವಿಯರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣದ ಸ್ವಯಂಘೋಷಿತ ದೇವಮಾನ ದೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ ರಹೀಮ್ ಸಿಂಗ್ ದೋಷಿ ಎಂದು ಹರ್ಯಾಣದ ಪಂಚಕುಲದ ವಿಶೇಷ ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಸೋಮವಾರ ಆಗಸ್ಟ್ 28ರಂದು ಕೋರ್ಟ್ ಶಿಕ್ಷೆ ಪ್ರಕಟಿಸಲಿದೆ.  


ಅತ್ತ, ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಇತ್ತ ಬಾಬಾ ಭಕ್ತರು ಹಿಂಸಾಚಾರದಲ್ಲಿ ತೊಡಗಿದ್ದಾರೆ, ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಟಿವಿ ಚಾನಲ್`ಗಳ ೋಬಿ ವ್ಯಾನ್`ಗಳನ್ನ ಜಖಂ ಮಾಡಲಾಗಿದೆ. ಪೊಲಿಸರು ಮತ್ತ ಅರೆಸೇನಾಪಡೆ ಪರಿಸ್ಥಿತಿ ಹತೋಟಿಗೆ ತರಲು ಶತಪ್ರಯತ್ನ ನಡೆಸುತ್ತಿವೆ.

ಇತ್ತ, ಪಂಜಾಬ್`ನ 5 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ತೀರ್ಪಿನ ಬಳಿ ದೇರಾ ಸಚ್ಚಾ ಸೌಧಧ ಮುಖ್ಯಸ್ಥ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮಮ್ ಸಿಂಗ್ ಅವರನ್ನ ಅಂಬಾಲ ಜೈಲಿಗೆ ಕರೆದೊಯ್ಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments