Webdunia - Bharat's app for daily news and videos

Install App

ಅತ್ಯಾಚಾರ ಪ್ರಕರಣದಲ್ಲಿ ದೇರಾ ಮುಖ್ಯ ರಾಮ್ ರಹೀಮ್ ದೋಷಿ: ಸಿಬಿಐ ಕೋರ್ಟ್ ತೀರ್ಪು

Webdunia
ಶುಕ್ರವಾರ, 25 ಆಗಸ್ಟ್ 2017 (16:24 IST)
ಇಬ್ಬರು ಸಾಧ್ವಿಯರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣದ ಸ್ವಯಂಘೋಷಿತ ದೇವಮಾನ ದೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ ರಹೀಮ್ ಸಿಂಗ್ ದೋಷಿ ಎಂದು ಹರ್ಯಾಣದ ಪಂಚಕುಲದ ವಿಶೇಷ ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಸೋಮವಾರ ಆಗಸ್ಟ್ 28ರಂದು ಕೋರ್ಟ್ ಶಿಕ್ಷೆ ಪ್ರಕಟಿಸಲಿದೆ.  


ಅತ್ತ, ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಇತ್ತ ಬಾಬಾ ಭಕ್ತರು ಹಿಂಸಾಚಾರದಲ್ಲಿ ತೊಡಗಿದ್ದಾರೆ, ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಟಿವಿ ಚಾನಲ್`ಗಳ ೋಬಿ ವ್ಯಾನ್`ಗಳನ್ನ ಜಖಂ ಮಾಡಲಾಗಿದೆ. ಪೊಲಿಸರು ಮತ್ತ ಅರೆಸೇನಾಪಡೆ ಪರಿಸ್ಥಿತಿ ಹತೋಟಿಗೆ ತರಲು ಶತಪ್ರಯತ್ನ ನಡೆಸುತ್ತಿವೆ.

ಇತ್ತ, ಪಂಜಾಬ್`ನ 5 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ತೀರ್ಪಿನ ಬಳಿ ದೇರಾ ಸಚ್ಚಾ ಸೌಧಧ ಮುಖ್ಯಸ್ಥ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮಮ್ ಸಿಂಗ್ ಅವರನ್ನ ಅಂಬಾಲ ಜೈಲಿಗೆ ಕರೆದೊಯ್ಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments