Webdunia - Bharat's app for daily news and videos

Install App

Guruvayur: ಖಾಸಗಿ ಭಾಗದ ಕೂದಲು ಕಿತ್ತು ತುಳಸಿ ಗಿಡಕ್ಕೆ ಹಾಕಿದ ರೆಸ್ಟೋರೆಂಟ್ ಮಾಲಿಕ ಹಕೀಂ (ವಿಡಿಯೋ)

Krishnaveni K
ಗುರುವಾರ, 16 ಜನವರಿ 2025 (13:12 IST)
Photo Credit: X
ಗುರುವಾಯೂರು: ಶ್ರೀಕೃಷ್ಣನ ಊರು ಎಂದೇ ಪ್ರಸಿದ್ಧವಾಗಿರುವ ಕೇರಳದ ಗುರುವಾಯೂರು ಕ್ಷೇತ್ರದ ಸಮೀಪ ಪ್ಯಾರಾಡೈಸ್ ಎನ್ನುವ ರೆಸ್ಟೋರೆಂಟ್ ಮಾಲಿಕ ಹಕೀಂ ತನ್ನ ಖಾಸಗಿ ಭಾಗದ ಕೂದಲು ಕಿತ್ತು ತುಳಸಿ ಗಿಡಕ್ಕೆ ಹಾಕುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೇ ಹಿಂದೂಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗುರುವಾಯೂರು ಕ್ಷೇತ್ರದ ಪಕ್ಕವೇ ಈತನ ರೆಸ್ಟೋರೆಂಟ್ ಇದೆ. ಇದೀಗ ಸಿಸಿಟಿವಿಗಳಲ್ಲಿ ಈತ ತನ್ನ ಖಾಸಗಿ ಭಾಗದ ಕೂದಲು ಕಿತ್ತು ತುಳಸಿ ಗಿಡಕ್ಕೆ ಹಾಕಿ ವಿಕೃತ ನಗೆ ನಕ್ಕು ಮುಂದೆ ಸಾಗುವ ದೃಶ್ಯವನ್ನು ಕಾಣಬಹುದಾಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೇ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಧರ್ಮವನ್ನು ಅಣಕಿಸುವ ರೀತಿಯ ಕೃತ್ಯವೆಸಗಿ ಶಾಂತಿಗೆ ಧಕ್ಕೆ ತರುವ ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೆ ಹಿಂದೂ ಐಕ್ಯ ವೇದಿ ಸಂಘಟನೆ ಹೋಟೆಲ್ ಮಾಲಿಕ ಹಕೀಂ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದೆ.

ತುಳಸಿ ಗಿಡವನ್ನು ಹಿಂದೂಗಳು ಪವಿತ್ರ ಸ್ಥಾನ ಕೊಟ್ಟು ಪೂಜೆ ಮಾಡುತ್ತಾರೆ. ಆದರೆ ಈತನ ಕೃತ್ಯದಿಂದ ಹಿಂದೂ ಧರ್ಮೀಯರ ಭಾವನೆಗಳಿಗೆ ನೋವಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದೀಗ ಪೊಲೀಸರು ಈಗ ಈತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments