Webdunia - Bharat's app for daily news and videos

Install App

ನಮ್ಮನ್ನ ರಾಜಕೀಯದಿಂದ ದೂರವಿಡುವ ಹುನ್ನಾರ ವಿಫಲವಾಗಿದೆ- ಎಚ್. ವಿಶ್ವನಾಥ್ ಸಂತಸ

Webdunia
ಬುಧವಾರ, 13 ನವೆಂಬರ್ 2019 (11:53 IST)
ನವದೆಹಲಿ : ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರ ತೀರ್ಪು ಪ್ರಕಟವಾದ ಹಿನ್ನಲೆಯಲ್ಲಿ ನಮ್ಮನ್ನ ರಾಜಕೀಯದಿಂದ ದೂರವಿಡುವ ಹುನ್ನಾರ ವಿಫಲವಾಗಿದೆ ಎಂದು ಎಚ್. ವಿಶ್ವನಾಥ್ ಸಂತಸ ವ್ಯಕ್ತಪಡಿಸಿದ್ದಾರೆ.




ಸುಪ್ರೀಂ ಕೋರ್ಟ್ ನಲ್ಲಿ ಇಂದು ಅನರ್ಹ ಶಾಸಕರ ತೀರ್ಪು ಪ್ರಕಟವಾಗಿದ್ದು, ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದ ಕೋರ್ಟ್ ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿದೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುವ  ಅವಕಾಶ ನೀಡಿದ್ದಾರೆ. ನಮ್ಮನ್ನ ರಾಜಕೀಯದಿಂದ ದೂರವಿಡುವ ಕಾಂಗ್ರೆಸ್, ಜೆಡಿಎಸ್ , ಸ್ಪೀಕರ್ ಹುನ್ನಾರ ವಿಫಲವಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಡಿಕೆಶಿಗೆ ಅದು ತಪ್ಪು ಅಂತ ಗೊತ್ತಾಗಿದ್ರೆ ಸಂತೋಷ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments