Webdunia - Bharat's app for daily news and videos

Install App

'ಸರ್ಜಿಕಲ್ ಸ್ಟ್ರೈಕ್' 'ಡ್ರಾಮಾ' ಎಂದ ಸಯೀದ್

Webdunia
ಶನಿವಾರ, 1 ಅಕ್ಟೋಬರ್ 2016 (17:02 IST)
ಜೀ ವಾಹಿನಿಗೆ ಬೆದರಿಕೆ ಹಾಕಿದ್ದ ಎಲ್ಇಟಿ ಸ್ಥಾಪಕ, ಜಮಾತ್- ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ಮತ್ತೀಗ ಸರ್ಜಿಕಲ್ ಸ್ಟ್ರೈಕ್ ಪ್ರಧಾನಿ ಮೋದಿ ಆಡಿದ ಒಂದು ನಾಟಕ ಎಂದಿದ್ದಾನೆ. 

ಉರಿ ದಾಳಿಯಲ್ಲಿ 19 ಸೈನಿಕರು ಹತ್ಯೆಯಾದ ಬಳಿಕ ಪ್ರತೀಕಾರ ತೀರಿಸಿಕೊಳ್ಳುವಂತೆ ಪ್ರಧಾನಿ ಮೋದಿ ಅವರ ಮೇಲೆ ಆಂತರಿಕವಾಗಿ ವ್ಯಾಪಕ ಒತ್ತಡ ಹೇರಲಾಯ್ತು. ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕು ಎಂಬ ಒತ್ತಾಯ ಕೇಳಿ ಬಂತು. ಹೀಗಾಗಿ ಅಜಿತ್ ದೋವಲ್ - ಪ್ರಧಾನಿ ಮೋದಿ 'ನಿರ್ದಿಷ್ಟ ದಾಳಿ' ನಾಟಕವನ್ನಾಡಿದರು ಎಂದು ಉಗ್ರ ಪ್ರತಿಪಾದಿಸಿದ್ದಾನೆ. 
 
ಒಳಾಂಗಣದಲ್ಲಿ ಕುಳಿತು ಧೋವಲ್ ದಾಳಿಯ ನಾಟಕವಾಡಿದರು. ಭಾರತ ಹೇಳಿಕೊಳ್ಳುವಂತಹ ಯಾವ ದಾಳಿಯೂ ನಡೆದಿಲ್ಲ ಎಂದು 26/11 ಮಾಸ್ಟರ್ ಮೈಂಡ್ ಹೇಳಿದ್ದಾನೆ.
 
ಭಾರತದ ಪ್ಯಾರಾ ಕಮಾಂಡೋಗಳು ನಡೆಸಿದ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ನಿರ್ಭಿತಿಯಿಂದ ಪ್ರಸಾರ ಮಾಡಿದ್ದಕ್ಕೆ ಭಾರತದ ಅತಿ ದೊಡ್ಡ ಮಾಧ್ಯಮ ಸಂಸ್ಥೆಯಾದ 'ಜೀ' ವಾಹಿನಿಗೆ ಹಫೀಜ್ ಶುಕ್ರವಾರ ಎಚ್ಚರಿಕೆ ನೀಡಿದ್ದ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋಸ್ಟ್ ವಾಂಟೆಡ್‌ ಗ್ಯಾಂಗ್‌ಸ್ಟರ್‌ ರೂಮಿ ವೊಗ್ರಾ ಎನ್‌ಕೌಂಟರ್‌ನಲ್ಲಿ ಸಾವು

ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್‌ನ್ಯೂಸ್‌

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ರೈಲ್ವೆ ಪ್ರಯಾಣಿಕರಿಗೆ ಬಿಗ್ ಶಾಕ್‌: ಜುಲೈ 1ರಿಂದ ಟಿಕೆಟ್ ದರದಲ್ಲಿ ಹೆಚ್ಚಳ

ಮುಂದಿನ ಸುದ್ದಿ
Show comments