Webdunia - Bharat's app for daily news and videos

Install App

ಹಲಾಲ್ ಇದು ಅಂತ್ಯವಲ್ಲ ಆರಂಭ!

Webdunia
ಸೋಮವಾರ, 4 ಏಪ್ರಿಲ್ 2022 (09:40 IST)
ಬೆಂಗಳೂರು : ಹಲಾಲ್ ಬಾಯ್ಕಾಟ್ಗೆ ಭರ್ಜರಿ ಪ್ರತಿಕ್ರಿಯೆ ದೊರೆತಿದ್ದು, ಈ ಹಿನ್ನೆಲೆಯಲ್ಲಿ ಹಲಾಲ್ ದಂಗಲ್ನ್ನು ಒಂದು ದಿನಗಷ್ಟೇ ಸಿಮೀತವಾಗಿಸದೇ ಇದನ್ನು ದೊಡ್ಡ ಮಟ್ಟದಲ್ಲಿ ಆರಂಭ ಮಾಡಲು ಹಿಂದೂ ಸಂಘಟನೆಗಳು ಈಗ ಸಜ್ಜಾಗಿದೆ.

ಯಗಾದಿ ಮರು ದಿನವಾದ ಹೊಸತೊಡಕು ವೇಳೆ ಗ್ರಾಹಕರು ಹಿಂದೂ ಅಂಗಡಿಗಳ ಮುಂದೆ ಸಾಲು ಸಾಲು ನಿಂತಿದ್ದರು. ಜಟ್ಕಾ ಕಟ್ ಖರೀದಿಗಾಗಿಯೇ ಬೇರೆ ಜಾಗಗಳಿಂದ ಬಂದಿದ್ದರು. ಭಾನುವಾರ ಒಂದೇ ದಿನಕ್ಕೆ ಜಟ್ಕಾ ಕಟ್ ಅಂಗಡಿಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ವ್ಯಾಪಾರವಾಗಿತ್ತು. ಇದರಿಂದಾಗಿ ಹಿಂದೂಪರ ಸಂಘಟನೆಗಳು ಫುಲ್ ಉತ್ಸಾಹದಲ್ಲಿದ್ದಾರೆ.

ರಾಜ್ಯಾದ್ಯಂತ ಜಟ್ಕಾ ಕಟ್ಗೆ ಜನರು ಬಾರಿ ಬೆಂಬಲ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ರಾಜ್ಯದ ಪ್ರತಿ ಜಿಲ್ಲೆ, ತಾಲೂಕು, ವಾರ್ಡ್ ಮಟ್ಟದಲ್ಲಿ ಜಟ್ಕಾ ಕಟ್ ಓಪನ್ಗೆ ಸಿದ್ಧತೆ ನಡೆಸಿವೆ. ಅಷ್ಟೇ ಅಲ್ಲದೇ ರಾಜ್ಯ ರಾಜಧಾನಿ ಬೆಂಗಳೂರಿನ 198 ವಾರ್ಡ್ಗಳಲ್ಲೂ ಜಟ್ಕಾ ಕಟ್ ಅಂಗಡಿ ತೆರೆಯಲು ಮುಂದಾಗಿವೆ.  

ಸದ್ಯಕ್ಕೆ ಬಿಬಿಎಂಪಿ ತಾತ್ಕಾಲಿಕ ಜಟ್ಕಾ ಕಟ್ ಶಾಪ್ಗಳನ್ನು ತೆರೆಯಲು ಅನುಮತಿ ನೀಡಿರಲಿಲ್ಲ. ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಅನುಮತಿ ಪಡೆದು ಜಟ್ಕಾ ಕಟ್ಗಳ ಓಪನ್ ಮಾಡಲು ಹಿಂದೂಪರ ಸಂಘಟನೆಗಳು ಚಿಂತನೆ ನಡೆಸಿವೆ. ಈಗಾಗಲೇ ಆಸಕ್ತ ಯುವಕರಿಗೆ ಜಟ್ಕಾ ಕಟ್ ಟ್ರೈನಿಂಗ್ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments